Webdunia - Bharat's app for daily news and videos

Install App

ಚೆನ್ನೈ ಕಳಪೆ ಪ್ರದರ್ಶನಕ್ಕೆ ಇದುವೇ ಕಾರಣ ಎಂದ ಧೋನಿ

Webdunia
ಶನಿವಾರ, 26 ಸೆಪ್ಟಂಬರ್ 2020 (11:42 IST)
ದುಬೈ: ಪ್ರಬಲ ತಂಡವೆನಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಯಾಕೋ ಮಂಕಾಗಿ ಕುಳಿತಿದೆ. ಸತತ ಎರಡು ಸೋಲುಗಳ ಬಳಿಕ ನಾಯಕ ಧೋನಿ ತಮ್ಮ ಕಳಪೆ ಪ್ರದರ್ಶನಕ್ಕೆ ಕಾರಣ ತಿಳಿಸಿದ್ದಾರೆ.


ಸುರೇಶ್ ರೈನಾ ಕೂಡಾ ತಂಡದಿಂದ ಹೊರಬಂದ ಮೇಲೆ ಚೆನ್ನೈ ಬ್ಯಾಟಿಂಗ್ ಬಲಗುಂದಿತ್ತು. ಆದರೆ ಅಂಬಟಿ ರಾಯುಡು ಆಸರೆಯಾಗಿದ್ದರು. ಆದರೆ ಗಾಯಗೊಂಡಿರುವ ರಾಯುಡು ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ರಾಯುಡು ಇಲ್ಲದೇ ಮಧ‍್ಯಮ ಕ್ರಮಾಂಕದಲ್ಲಿ ಬಡವಾಗಿದೆ. ಇದುವೇ ನಮ್ಮ ರನ್ ಗಳಿಕೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಧೋನಿ ಸೋಲಿನ ನಂತರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments