ಚೆನ್ನೈ ಕಳಪೆ ಪ್ರದರ್ಶನಕ್ಕೆ ಇದುವೇ ಕಾರಣ ಎಂದ ಧೋನಿ

Webdunia
ಶನಿವಾರ, 26 ಸೆಪ್ಟಂಬರ್ 2020 (11:42 IST)
ದುಬೈ: ಪ್ರಬಲ ತಂಡವೆನಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಯಾಕೋ ಮಂಕಾಗಿ ಕುಳಿತಿದೆ. ಸತತ ಎರಡು ಸೋಲುಗಳ ಬಳಿಕ ನಾಯಕ ಧೋನಿ ತಮ್ಮ ಕಳಪೆ ಪ್ರದರ್ಶನಕ್ಕೆ ಕಾರಣ ತಿಳಿಸಿದ್ದಾರೆ.


ಸುರೇಶ್ ರೈನಾ ಕೂಡಾ ತಂಡದಿಂದ ಹೊರಬಂದ ಮೇಲೆ ಚೆನ್ನೈ ಬ್ಯಾಟಿಂಗ್ ಬಲಗುಂದಿತ್ತು. ಆದರೆ ಅಂಬಟಿ ರಾಯುಡು ಆಸರೆಯಾಗಿದ್ದರು. ಆದರೆ ಗಾಯಗೊಂಡಿರುವ ರಾಯುಡು ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ರಾಯುಡು ಇಲ್ಲದೇ ಮಧ‍್ಯಮ ಕ್ರಮಾಂಕದಲ್ಲಿ ಬಡವಾಗಿದೆ. ಇದುವೇ ನಮ್ಮ ರನ್ ಗಳಿಕೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಧೋನಿ ಸೋಲಿನ ನಂತರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಬ್ಬಾ ಕೊಹ್ಲಿ ಬೆನ್ನು ತಟ್ಟಿದರೂ ಇಷ್ಟೊಂದು ಆಟಿಟ್ಯೂಡ್ ತೋರಿಸ್ತಾರಾ ಹರ್ಪ್ರೀತ್ ಬ್ರಾರ್ Video

IPL 2026: ಪಂಜಾಬ್‌ ವಿರುದ್ಧ ಗೆದ್ದು ಪ್ಲೇ–ಆಫ್‌ಗೆ ಲಗ್ಗೆ ಹಾಕಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS PBKS: ಟಾಸ್‌ ಗೆದ್ದ ಪಂಜಾಬ್‌, ಬೌಲಿಂಗ್ ಆಯ್ಕೆ

ನನ್ನನ್ನು ಉತ್ತಮ ಮನುಷ್ಯನನ್ನಾಗಿ ಮಾಡಿದಳು: ಪತ್ನಿ ಅನುಷ್ಕಾ ತಂದ ಬದಲಾವಣೆ ಬಗ್ಗೆ ವಿರಾಟ್ ಕೊಹ್ಲಿ ಮಾತು

IPL 2026: ಪಂಜಾಬ್‌ ಕಿಂಗ್ಸ್‌ ವಿರುದ್ಧ ಆರ್‌ಸಿಬಿಗೆ ಇಂದು ಮಹತ್ವದ ಪಂದ್ಯ: ಗೆದ್ದರೆ ಪ್ಲೇಆಫ್‌ ಸ್ಥಾನ ಫಿಕ್ಸ್‌

ಮುಂದಿನ ಸುದ್ದಿ
Show comments