ಚೆನ್ನೈ ಕಳಪೆ ಪ್ರದರ್ಶನಕ್ಕೆ ಇದುವೇ ಕಾರಣ ಎಂದ ಧೋನಿ

Webdunia
ಶನಿವಾರ, 26 ಸೆಪ್ಟಂಬರ್ 2020 (11:42 IST)
ದುಬೈ: ಪ್ರಬಲ ತಂಡವೆನಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಯಾಕೋ ಮಂಕಾಗಿ ಕುಳಿತಿದೆ. ಸತತ ಎರಡು ಸೋಲುಗಳ ಬಳಿಕ ನಾಯಕ ಧೋನಿ ತಮ್ಮ ಕಳಪೆ ಪ್ರದರ್ಶನಕ್ಕೆ ಕಾರಣ ತಿಳಿಸಿದ್ದಾರೆ.


ಸುರೇಶ್ ರೈನಾ ಕೂಡಾ ತಂಡದಿಂದ ಹೊರಬಂದ ಮೇಲೆ ಚೆನ್ನೈ ಬ್ಯಾಟಿಂಗ್ ಬಲಗುಂದಿತ್ತು. ಆದರೆ ಅಂಬಟಿ ರಾಯುಡು ಆಸರೆಯಾಗಿದ್ದರು. ಆದರೆ ಗಾಯಗೊಂಡಿರುವ ರಾಯುಡು ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ರಾಯುಡು ಇಲ್ಲದೇ ಮಧ‍್ಯಮ ಕ್ರಮಾಂಕದಲ್ಲಿ ಬಡವಾಗಿದೆ. ಇದುವೇ ನಮ್ಮ ರನ್ ಗಳಿಕೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಧೋನಿ ಸೋಲಿನ ನಂತರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಆರ್ ಸಿಬಿ ಬೆಂಗಳೂರಿನಲ್ಲಿ ಆಡಲು ಹಿಂದೇಟು ಹಾಕುತ್ತಿರುವುದು ಇದೇ ಕಾರಣಕ್ಕೆ

IND vs NZ: ಟೀಂ ಇಂಡಿಯಾ, ನ್ಯೂಜಿಲೆಂಡ್ ಎರಡನೇ ಟಿ20 ಇಂದು, ಎಷ್ಟು ಗಂಟೆಗೆ ಆರಂಭ ನೋಡಿ

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಮುಂದಿನ ಸುದ್ದಿ
Show comments