ಚೆನ್ನೈ ಕಳಪೆ ಪ್ರದರ್ಶನಕ್ಕೆ ಇದುವೇ ಕಾರಣ ಎಂದ ಧೋನಿ

Webdunia
ಶನಿವಾರ, 26 ಸೆಪ್ಟಂಬರ್ 2020 (11:42 IST)
ದುಬೈ: ಪ್ರಬಲ ತಂಡವೆನಿಸಿಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ನಲ್ಲಿ ಯಾಕೋ ಮಂಕಾಗಿ ಕುಳಿತಿದೆ. ಸತತ ಎರಡು ಸೋಲುಗಳ ಬಳಿಕ ನಾಯಕ ಧೋನಿ ತಮ್ಮ ಕಳಪೆ ಪ್ರದರ್ಶನಕ್ಕೆ ಕಾರಣ ತಿಳಿಸಿದ್ದಾರೆ.


ಸುರೇಶ್ ರೈನಾ ಕೂಡಾ ತಂಡದಿಂದ ಹೊರಬಂದ ಮೇಲೆ ಚೆನ್ನೈ ಬ್ಯಾಟಿಂಗ್ ಬಲಗುಂದಿತ್ತು. ಆದರೆ ಅಂಬಟಿ ರಾಯುಡು ಆಸರೆಯಾಗಿದ್ದರು. ಆದರೆ ಗಾಯಗೊಂಡಿರುವ ರಾಯುಡು ನಿನ್ನೆಯ ಪಂದ್ಯದಲ್ಲಿ ಆಡಿರಲಿಲ್ಲ. ರಾಯುಡು ಇಲ್ಲದೇ ಮಧ‍್ಯಮ ಕ್ರಮಾಂಕದಲ್ಲಿ ಬಡವಾಗಿದೆ. ಇದುವೇ ನಮ್ಮ ರನ್ ಗಳಿಕೆ ಮೇಲೆ ಪರಿಣಾಮ ಬೀರುತ್ತಿದೆ ಎಂದು ಧೋನಿ ಸೋಲಿನ ನಂತರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಮುಂದಿನ ಸುದ್ದಿ
Show comments