ಎಲ್ಲಾ ಆಟಗಾರರಿಗೂ ನೋವಾಗಿದೆ: ಧೋನಿ

Webdunia
ಶನಿವಾರ, 24 ಅಕ್ಟೋಬರ್ 2020 (09:48 IST)
ದುಬೈ: ಐಪಿಎಲ್ 13 ರಲ್ಲಿ ಪ್ಲೇ ಆಫ್ ಗೂ ಮೊದಲೇ ಆಟ ಮುಗಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಸೋಲಿನ ಬಳಿಕ ಹತಾಶೆ ವ್ಯಕ್ತಪಡಿಸಿದ್ದಾರೆ.


’10 ವಿಕೆಟ್ ಗಳಿಂದ ಸೋಲುತ್ತೇವೋ, 2 ವಿಕೆಟ್ ಗಳಿಂದ ಸೋಲುತ್ತೇವೋ. ಅದು ಮುಖ್ಯವಲ್ಲ. ಸೋಲು ಎನ್ನುವುದು ಆಟಗಾರರನ್ನು ಘಾಸಿಗೊಳಗಾಗಿಸುತ್ತದೆ. ನಮಗೆಲ್ಲರಿಗೂ ನೋವಾಗಿದೆ. ಆದರೆ ಎಲ್ಲಾ ಆಟಗಾರರೂ ತಮ್ಮ ಶತಪ್ರಯತ್ನ ನಡೆಸಿದ್ದಾರೆ. ಬಹುಶಃ ಈ ವರ್ಷ ನಮ್ಮದಾಗಿರಲಿಲ್ಲ’ ಎಂದು ಧೋನಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿ20 ವಿಶ್ವಕಪ್‌ ‘ಟೂರ್ನಿಯ ಆಟಗಾರ’ ರೇಸ್‌ನಲ್ಲಿ ಸಂಜು ಸ್ಯಾಮ್ಸನ್‌

ಅಪ್ಪುಗೆ ಕೊಡಲು ಬಂದ ಕುಲ್‌ದೀಪ್‌ರನ್ನು ರೋಹಿತ್ ಹೀಗೇ ತಳ್ಳುವುದಾ, Video

ವಿಶ್ವಕಪ್ ಜೊತೆಗೆ ಸೂರ್ಯಕುಮಾರ್ ಯಾದವ್ ಗೆ ಪತ್ನಿ ಕಡೆಯಿಂದಲೂ ಡಬಲ್ ಖುಷಿ Video

ಸೆಮಿಫೈನಲ್ ಗೆ ಮುನ್ನ ಸೂರ್ಯಕುಮಾರ್, ಬೌಲಿಂಗ್ ಕೋಚ್ ಗೆ ಗೆಲುವಿನ ಸೀಕ್ರೆಟ್ ಹೇಳಿದ್ದ ರೋಹಿತ್ ಶರ್ಮಾ

ಪಂದ್ಯ ಶ್ರೇಷ್ಠ ಪ್ರಶಸ್ತಿ ನನಗೆ ಅಲ್ಲ, ಅವರಿಗೆ ಸಿಗಬೇಕಿತ್ತು: ಸಂಜು ಸ್ಯಾಮ್ಸನ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments