ಎಲ್ಲಾ ಆಟಗಾರರಿಗೂ ನೋವಾಗಿದೆ: ಧೋನಿ

Webdunia
ಶನಿವಾರ, 24 ಅಕ್ಟೋಬರ್ 2020 (09:48 IST)
ದುಬೈ: ಐಪಿಎಲ್ 13 ರಲ್ಲಿ ಪ್ಲೇ ಆಫ್ ಗೂ ಮೊದಲೇ ಆಟ ಮುಗಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಸೋಲಿನ ಬಳಿಕ ಹತಾಶೆ ವ್ಯಕ್ತಪಡಿಸಿದ್ದಾರೆ.


’10 ವಿಕೆಟ್ ಗಳಿಂದ ಸೋಲುತ್ತೇವೋ, 2 ವಿಕೆಟ್ ಗಳಿಂದ ಸೋಲುತ್ತೇವೋ. ಅದು ಮುಖ್ಯವಲ್ಲ. ಸೋಲು ಎನ್ನುವುದು ಆಟಗಾರರನ್ನು ಘಾಸಿಗೊಳಗಾಗಿಸುತ್ತದೆ. ನಮಗೆಲ್ಲರಿಗೂ ನೋವಾಗಿದೆ. ಆದರೆ ಎಲ್ಲಾ ಆಟಗಾರರೂ ತಮ್ಮ ಶತಪ್ರಯತ್ನ ನಡೆಸಿದ್ದಾರೆ. ಬಹುಶಃ ಈ ವರ್ಷ ನಮ್ಮದಾಗಿರಲಿಲ್ಲ’ ಎಂದು ಧೋನಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಟೀಂ ಇಂಡಿಯಾ ಬೌಲರ್ ಗಳ ಮುಂದೆ ಉಸಿರೆತ್ತದ ಪಾಕ್ ಬ್ಯಾಟಿಗರು, ಭಾರತಕ್ಕೆ ಭರ್ಜರಿ ಗೆಲುವು

IND vs PAK :ಪಾಕಿಸ್ತಾನದ ಪ್ರಮುಖ ಬೌಲರ್ ಗಳನ್ನೇ ಟಾರ್ಗೆಟ್ ಮಾಡಿದ ಇಶಾನ್ ಕಿಶನ್ video

AUS vs IND T20 Womens Series: ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಭಾರತ, ಹರ್ಮನ್ ಪ್ರೀತ್‌ ಏನ್‌ ಕ್ಯಾಚ್‌, ವಿಡಿಯೋ

ಪಾಕಿಸ್ತಾನ ಕ್ರಿಕೆಟಿಗರನ್ನು ಹೀಗೆ ಶೇಪ್ ಔಟ್ ಮಾಡೋದಾ ಸೂರ್ಯಕುಮಾರ್ ಯಾದವ್ Video

T20 WC: ಕಿವೀಸ್‌ ತಂಡವನ್ನು ಬಗ್ಗುಬಡಿದು ಸೂಪರ್‌ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments