ಎಲ್ಲಾ ಆಟಗಾರರಿಗೂ ನೋವಾಗಿದೆ: ಧೋನಿ

Webdunia
ಶನಿವಾರ, 24 ಅಕ್ಟೋಬರ್ 2020 (09:48 IST)
ದುಬೈ: ಐಪಿಎಲ್ 13 ರಲ್ಲಿ ಪ್ಲೇ ಆಫ್ ಗೂ ಮೊದಲೇ ಆಟ ಮುಗಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಸೋಲಿನ ಬಳಿಕ ಹತಾಶೆ ವ್ಯಕ್ತಪಡಿಸಿದ್ದಾರೆ.


’10 ವಿಕೆಟ್ ಗಳಿಂದ ಸೋಲುತ್ತೇವೋ, 2 ವಿಕೆಟ್ ಗಳಿಂದ ಸೋಲುತ್ತೇವೋ. ಅದು ಮುಖ್ಯವಲ್ಲ. ಸೋಲು ಎನ್ನುವುದು ಆಟಗಾರರನ್ನು ಘಾಸಿಗೊಳಗಾಗಿಸುತ್ತದೆ. ನಮಗೆಲ್ಲರಿಗೂ ನೋವಾಗಿದೆ. ಆದರೆ ಎಲ್ಲಾ ಆಟಗಾರರೂ ತಮ್ಮ ಶತಪ್ರಯತ್ನ ನಡೆಸಿದ್ದಾರೆ. ಬಹುಶಃ ಈ ವರ್ಷ ನಮ್ಮದಾಗಿರಲಿಲ್ಲ’ ಎಂದು ಧೋನಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

T20 WC: ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿಯಲ್ಲಿ ಗೆದ್ದವರು ಸೆಮಿಗೆ, ಸೋತವರು ಮನೆಗೆ

Sri Vs Pak: ಪಂದ್ಯ ಗೆದ್ದರೂ ಸೆಮಿಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ಪಾಕ್‌, ಇಲ್ಲಿದೆ ಕಾರಣ

T20 World Cup, Sri VS Pak: ನಿರ್ಣಾಯಕ ಪಂದ್ಯಾದಲ್ಲಿ ಮೂರು ಬದಲಾವಣೆ ಮಾಡಿದ ಪಾಕ್‌

ಮುಂದಿನ ಸುದ್ದಿ
Show comments