ಎಲ್ಲಾ ಆಟಗಾರರಿಗೂ ನೋವಾಗಿದೆ: ಧೋನಿ

Webdunia
ಶನಿವಾರ, 24 ಅಕ್ಟೋಬರ್ 2020 (09:48 IST)
ದುಬೈ: ಐಪಿಎಲ್ 13 ರಲ್ಲಿ ಪ್ಲೇ ಆಫ್ ಗೂ ಮೊದಲೇ ಆಟ ಮುಗಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಸೋಲಿನ ಬಳಿಕ ಹತಾಶೆ ವ್ಯಕ್ತಪಡಿಸಿದ್ದಾರೆ.


’10 ವಿಕೆಟ್ ಗಳಿಂದ ಸೋಲುತ್ತೇವೋ, 2 ವಿಕೆಟ್ ಗಳಿಂದ ಸೋಲುತ್ತೇವೋ. ಅದು ಮುಖ್ಯವಲ್ಲ. ಸೋಲು ಎನ್ನುವುದು ಆಟಗಾರರನ್ನು ಘಾಸಿಗೊಳಗಾಗಿಸುತ್ತದೆ. ನಮಗೆಲ್ಲರಿಗೂ ನೋವಾಗಿದೆ. ಆದರೆ ಎಲ್ಲಾ ಆಟಗಾರರೂ ತಮ್ಮ ಶತಪ್ರಯತ್ನ ನಡೆಸಿದ್ದಾರೆ. ಬಹುಶಃ ಈ ವರ್ಷ ನಮ್ಮದಾಗಿರಲಿಲ್ಲ’ ಎಂದು ಧೋನಿ ನಿರಾಸೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಫೈನಲ್ ವೀಕ್ಷಿಸಲು ಭಾರತಕ್ಕೆ ಟ್ರೋಫಿ ಕೊಡದೇ ಸತಾಯಿಸಿದ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಆಹ್ವಾನ

IPL 2026: ಈ ಬಾರಿ ಕಪ್ ಯಾರ ಪಾಲಾಗಬಹುದು

ಆಕಾಶ್ ಅಂಬಾನಿ ಮುಖಕ್ಕೇ ಮೊಬೈಲ್ ಬಿಸಾಕಿದ ಪಂಜಾಬ್ ಅಭಿಮಾನಿ: ಮುಂಬೈ ಮಾಲಿಕನ ರಿಯಾಕ್ಷನ್ ನೋಡಿ Video

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮುಂದಿನ ಸುದ್ದಿ
Show comments