Webdunia - Bharat's app for daily news and videos

Install App

ಪ್ಲೇ ಆಫ್ ನಿಂದ ಹೊರಬಿದ್ದ ಸಿಎಸ್ ಕೆಗೆ ಸಾಕ್ಷಿ ಧೋನಿ ಕವನದ ಸಾಂತ್ವನ

Webdunia
ಸೋಮವಾರ, 26 ಅಕ್ಟೋಬರ್ 2020 (11:08 IST)
ದುಬೈ: ಪ್ರತೀ ಬಾರಿ ಚಾಂಪಿಯನ್ ಘಟ್ಟಕ್ಕೆ ತಲುಪುವ ಸಿಎಸ್ ಕೆ ತಂಡ ಈ ಬಾರಿ ಮಾತ್ರ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗಲೂ ವಿಫಲವಾಗಿದೆ.


ಇನ್ನು, ಸಿಎಸ್ ಕೆಯ ಈ ದಯನೀಯ ವೈಫಲ್ಯದ ಬಳಿಕ ಧೋನಿ ಪತ್ನಿ ಸಾಕ್ಷಿ ಕವನದ ಮೂಲಕ ಸಾಂತ್ವನ ನೀಡಿದ್ದಾರೆ. ಸೋಲು ಗೆಲುವು ಯಾವತ್ತೂ ಇದ್ದಿದ್ದೇ. ಒಬ್ಬರು ಸೋತಾಗ ಇನ್ನೊಬ್ಬರು ಗೆಲುವಿನ ಸಂಭ್ರಮ ಆಚರಿಸುತ್ತಾರೆ. ಆದರೆ ನೀವು ಯಾವತ್ತೂ ನಮ್ಮ ಹೃದಯದಲ್ಲಿ ಸೂಪರ್ ಕಿಂಗ್ಸ್ ಗಳೇ ಎಂಬರ್ಥದ ಸಾಲಿನ ಇಂಗ್ಲಿಷ್ ಕವನವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಾಕ್ಷಿ ಪತಿ ಧೋನಿ ಮತ್ತು ತಂಡಕ್ಕೆ ಸ್ಪೂರ್ತಿ ತುಂಬಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments