Webdunia - Bharat's app for daily news and videos

Install App

ಮುಂದಿನ ಐಪಿಎಲ್ ಗೆ ಧೋನಿ ನಾಯಕತ್ವ ಬದಲು ಸುದ್ದಿಗೆ ಸಿಎಸ್ ಕೆ ಸಿಇಒ ಸ್ಪಷ್ಟನೆ

Webdunia
ಮಂಗಳವಾರ, 27 ಅಕ್ಟೋಬರ್ 2020 (11:21 IST)
ದುಬೈ: ಈ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹೀನಾಯ ಪ್ರದರ್ಶನ ನೀಡಿದ್ದರಿಂದ ಬೇಸತ್ತು ಆಡಳಿತ ಮಂಡಳಿ ಅವರನ್ನು ಮುಂದಿನ ಐಪಿಎಲ್ ವೇಳೆಗೆ ನಾಯಕತ್ವದಿಂದ ಮುಕ್ತಗೊಳಿಸಬಹುದೇ ಎಂಬ ಅನುಮಾನಗಳಿಗೆ ಸಿಇಒ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.


ಧೋನಿ ನಾಯಕತ್ವ ಬದಲಾವಣೆ ಕುರಿತಂತೆ ಹಬ್ಬಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿರುವ ಸಿಎಸ್ ಕೆ ಸಿಇಒ ವಿಶ್ವನಾಥನ್ ಮುಂದಿನ ಐಪಿಎಲ್ ಗೂ ಧೋನಿಯೇ ನಮ್ಮ ನಾಯಕ ಎಂದಿದ್ದಾರೆ. ಅವರ ನಾಯಕತ್ವದಲ್ಲಿ ಸಿಎಸ್ ಕೆ ಮೂರು ಬಾರಿ ಚಾಂಪಿಯನ್ ಆಗಿದೆ. ಒಂದು ಬಾರಿ ವಿಫಲವಾಗಿದೆ ಎಂದ ಮಾತ್ರಕ್ಕೆ ಅವರ ನಾಯಕತ್ವವನ್ನೇ ಬದಲಾವಣೆ ಮಾಡಲಾಗದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments