Webdunia - Bharat's app for daily news and videos

Install App

ಮುಂದಿನ ಐಪಿಎಲ್ ಗೆ ಧೋನಿ ನಾಯಕತ್ವ ಬದಲು ಸುದ್ದಿಗೆ ಸಿಎಸ್ ಕೆ ಸಿಇಒ ಸ್ಪಷ್ಟನೆ

Webdunia
ಮಂಗಳವಾರ, 27 ಅಕ್ಟೋಬರ್ 2020 (11:21 IST)
ದುಬೈ: ಈ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹೀನಾಯ ಪ್ರದರ್ಶನ ನೀಡಿದ್ದರಿಂದ ಬೇಸತ್ತು ಆಡಳಿತ ಮಂಡಳಿ ಅವರನ್ನು ಮುಂದಿನ ಐಪಿಎಲ್ ವೇಳೆಗೆ ನಾಯಕತ್ವದಿಂದ ಮುಕ್ತಗೊಳಿಸಬಹುದೇ ಎಂಬ ಅನುಮಾನಗಳಿಗೆ ಸಿಇಒ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.


ಧೋನಿ ನಾಯಕತ್ವ ಬದಲಾವಣೆ ಕುರಿತಂತೆ ಹಬ್ಬಿರುವ ಸುದ್ದಿಗಳಿಗೆ ಸ್ಪಷ್ಟನೆ ನೀಡಿರುವ ಸಿಎಸ್ ಕೆ ಸಿಇಒ ವಿಶ್ವನಾಥನ್ ಮುಂದಿನ ಐಪಿಎಲ್ ಗೂ ಧೋನಿಯೇ ನಮ್ಮ ನಾಯಕ ಎಂದಿದ್ದಾರೆ. ಅವರ ನಾಯಕತ್ವದಲ್ಲಿ ಸಿಎಸ್ ಕೆ ಮೂರು ಬಾರಿ ಚಾಂಪಿಯನ್ ಆಗಿದೆ. ಒಂದು ಬಾರಿ ವಿಫಲವಾಗಿದೆ ಎಂದ ಮಾತ್ರಕ್ಕೆ ಅವರ ನಾಯಕತ್ವವನ್ನೇ ಬದಲಾವಣೆ ಮಾಡಲಾಗದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments