Webdunia - Bharat's app for daily news and videos

Install App

ನಿಮ್ಮ ಹೊಗಳಿಕೆ ಮಯಾಂಕ್ ಅಗರ್ವಾಲ್ ಗೆ ಮಾತ್ರನಾ? ಅಭಿಮಾನಿ ಪ್ರಶ್ನೆಗೆ ಕಿಚ್ಚ ಸುದೀಪ್ ಉತ್ತರ ನೋಡಿ

Webdunia
ಮಂಗಳವಾರ, 29 ಸೆಪ್ಟಂಬರ್ 2020 (09:54 IST)
ಬೆಂಗಳೂರು: ಕಿಚ್ಚ ಸುದೀಪ್ ಸದ್ಯಕ್ಕೆ ಸ್ಟಾರ್ ಸ್ಪೋರ್ಟ್ಸ್ ಕನ್ನಡ ವಾಹಿನಿಯಲ್ಲಿ ಐಪಿಎಲ್ 13 ರ ಕಾಮೆಂಟರಿ ಪ್ಯಾನೆಲ್ ನಲ್ಲಿದ್ದಾರೆ. ಕಿಚ್ಚ ಐಪಿಎಲ್ ಪಂದ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಬರೆದುಕೊಳ್ಳುತ್ತಿದ್ದಾರೆ.

 

ಇತ್ತೀಚೆಗೆ ಎರಡೆರಡು ಬಾರಿ ಕಿಚ್ಚ ಕರ್ನಾಟಕ ಮೂಲದ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಮಯಾಂಕ್ ಅಗರ್ವಾಲ್ ರ ಬ್ಯಾಟಿಂಗ್ ನ್ನು ಕೊಂಡಾಡಿದ್ದರು. ಆದರೆ ಅದೇ ತಂಡದಲ್ಲಿರುವ ಮತ್ತೊಬ್ಬ ಕನ್ನಡಿಗ ಕೆಎಲ್ ರಾಹುಲ್ ಬಗ್ಗೆ ಮಾತನಾಡಿರಲಿಲ್ಲ. ಇದನ್ನು ಅಭಿಮಾನಿಯೊಬ್ಬರು ಪ್ರಶ್ನಿಸಿದ್ದಾರೆ. ನೀವು ಕೇವಲ ಮಯಾಂಕ್ ರನ್ನು ಮಾತ್ರ ಹೊಗಳುತ್ತೀರಿ? ರಾಹುಲ್ ಕೂಡಾ ನಿಮ್ಮ ಅಭಿಮಾನಿ ಅವರ ಬಗ್ಗೆಯೂ ಹೇಳಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಿಚ್ಚ ‘ನಾನು ರಾಹುಲ್ ಬಗ್ಗೆ ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಚರ್ಚೆ ವೇಳೆಯೇ ಹೇಳಿದ್ದೇನೆ. ಆತ ಜಗತ್ತಿನ ಅತ್ಯುತ್ತಮ ಕ್ರಿಕೆಟಿಗನಾಗಿ ರೂಪುಗೊಳ್ಳುತ್ತಿದ್ದಾನೆಂದು. ಮಯಾಂಕ್ ಗೂ ಆ ಸಾಮರ್ಥ್ಯವಿದೆ, ಅದನ್ನು ಅವರು ಈ ಐಪಿಎಲ್ ನಲ್ಲಿ ಪ್ರದರ್ಶಿಸಲಿ ಎಂಬುದು ನನ್ನ ಅಭಿಪ್ರಾಯವಷ್ಟೇ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

ಮುಂದಿನ ಸುದ್ದಿ
Show comments