ಆರ್ ಸಿಬಿ ನಾಯಕತ್ವದಿಂದ ವಿರಾಟ್ ಕೊಹ್ಲಿ ಕಿತ್ತೊಗೆಯಿರಿ: ಗೌತಮ್ ಗಂಭೀರ್

Webdunia
ಶನಿವಾರ, 7 ನವೆಂಬರ್ 2020 (11:09 IST)
ದುಬೈ: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಕಳಪೆ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟೀಕಿಸಿದ್ದಾರೆ.


ಈ ಹಿಂದೆಯೂ ಆರ್ ಸಿಬಿ ನಾಯಕರಾಗಿ ಕೊಹ್ಲಿಯನ್ನು ಟೀಕಿಸಿದ್ದ ಗಂಭೀರ್ ಈಗ ಮತ್ತೆ ಇದೇ ಮಾತನ್ನಾಡಿದ್ದು, ಬೆಂಗಳೂರು ಕೊಹ್ಲಿ ಹೊರತಾದ ಹೊಸ ನಾಯಕನನ್ನು ಹುಡುಕುವುದು ಉತ್ತಮ ಎಂದಿದ್ದಾರೆ. ‘ಎಂಟು ವರ್ಷ ಎನ್ನುವುದು ಸಾಕಷ್ಟು ಸಮಯ ನೀಡಿದಂತಾಯ್ತು.  ಪಂಜಾಬ್ ತಂಡವನ್ನೇ ನೋಡಿ, ಎರಡು ವರ್ಷ ಅಶ್ವಿನ್ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಲಿಲ್ಲವೆಂದು ಅವರನ್ನು ಕಿತ್ತು ಹಾಕಲಾಯಿತು. ಧೋನಿ, ರೋಹಿತ್ ಅವರನ್ನು ನೋಡಿ. ಅವರು ತಮ್ಮ ತಂಡಕ್ಕೆ ಸುದೀರ್ಘ ಸಮಯದಿಂದ ನಾಯಕತ್ವ ವಹಿಸಿದ್ದು ಮಾತ್ರವಲ್ಲ, ಚಾಂಪಿಯನ್ ಪಟ್ಟಕ್ಕೇರಿಸಿದರು. ಒಂದು ವೇಳೆ ಧೋನಿ, ರೋಹಿತ್ ಕೂಡಾ ಪ್ರದರ್ಶನ ನೀಡಿರದೇ ಇದ್ದಿದ್ದರೆ ಅವರನ್ನೂ ಕಿತ್ತು ಹಾಕಲಾಗುತ್ತಿತ್ತು’ ಎಂದು ಗಂಭೀರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments