ಬ್ಯಾಟಿಂಗ್ ಬಳಿಕ ಮಂಡಿಯೂರಿ ಹಾರ್ದಿಕ್ ಪಾಂಡ್ಯ ಗೌರವ ಸಲ್ಲಿಸಿದ್ದು ಇದೇ ಕಾರಣಕ್ಕೆ!

Webdunia
ಸೋಮವಾರ, 26 ಅಕ್ಟೋಬರ್ 2020 (09:58 IST)
ದುಬೈ: ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಿನ್ನೆಯ ಪಂದ್ಯದಲ್ಲಿ ಬ್ಯಾಟಿಂಗ್ ಬಳಿಕ ಮಂಡಿಯೂರಿ ಗೌರವ ಸಲ್ಲಿಸಿದ್ದು, ಈಗ ಎಲ್ಲೆಡೆ ವೈರಲ್ ಆಗಿದೆ.

 

ಅಷ್ಟಕ್ಕೂ ಹಾರ್ದಿಕ್ ಈ ರೀತಿ ಗೌರವ ಸಲ್ಲಿಸಿದ್ದು ಯಾಕೆ ಗೊತ್ತಾ? ಸದ್ಯಕ್ಕೆ ಕಪ್ಪು ವರ್ಣೀಯರ ವಿರುದ್ಧ ನಡೆಯುತ್ತಿರುವ ಜನಾಂಗೀಯ ತಾರತಮ್ಯ ವಿರೋಧಿ ಅಭಿಯಾನ (ಬಿಎಲ್ಎ) ಚಾಲ್ತಿಯಲ್ಲಿದೆ. ಅದರಂತೆ ಕ್ರಿಕೆಟಿಗರು ಪಂದ್ಯದ ನಡುವೆ ಮಂಡಿಯೂರಿ ಕೈ ಮುಂದೆ ಮಾಡಿ ಗೌರವ ಸಲ್ಲಿಸುವ ಮೂಲಕ ಈ ಅಭಿಯಾನವನ್ನು ಬೆಂಬಲಿಸುತ್ತಿದ್ದಾರೆ. ಆದರೆ ಐಪಿಎಲ್ ನಲ್ಲಿ ಈ ರೀತಿ ಯಾವುದೇ ಕ್ರಿಕೆಟಿಗರೂ ಮಾಡಿರಲಿಲ್ಲ. ಪಾಂಡ್ಯ ಈ ಮೂಲಕ ಬಿಎಲ್ಎ ಅಭಿಯಾನ ಬೆಂಬಲಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟಿ20 ವಿಶ್ವಕಪ್ ಗೆ ಇಂದು ಚಾಲನೆ: ಟೀಂ ಇಂಡಿಯಾ, ಅಮೆರಿಕಾ ಪಂದ್ಯ ಎಲ್ಲಿ, ಎಷ್ಟೊತ್ತಿಗೆ ವೀಕ್ಷಿಸಬೇಕು

INDU19WC: ಅಂಡರ್ 19 ವಿಶ್ವಕಪ್ ಗೆದ್ದ ಭಾರತ:ಯುವ ಪಡೆಗೆ ಆರನೇ ಕಿರೀಟ

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ: ಎಲ್ಲಾ ವೈಭವ್ ಸೂರ್ಯವಂಶಿ ಕೃಪೆ

ಟಿ20 ವಿಶ್ವಕಪ್ ನಿಂದ ಹೊರಬಿದ್ದ ಟೀಂ ಇಂಡಿಯಾ ಆಲ್ ರೌಂಡರ್: ಗಂಭೀರ್ ನೆನೆಸಿಕೊಂಡಿದ್ಯಾಕೆ ಫ್ಯಾನ್ಸ್

WPL 2026 Final: ಆರ್ ಸಿಬಿ ಗೆದ್ದಿದ್ದು ಮೋಸದಿಂದಾನಾ, ಕೊನೆಯ ಬಾಲ್ ನಲ್ಲಿ ನಿಜಕ್ಕೂ ಏನಾಗಿತ್ತು ಇಲ್ಲಿದೆ ವಿಡಿಯೋ

ಮುಂದಿನ ಸುದ್ದಿ
Show comments