Webdunia - Bharat's app for daily news and videos

Install App

ಐಪಿಎಲ್ 13: ಸೋಲಿನ ಸುಳಿಯಲ್ಲಿರುವ ಸಿಎಸ್ ಕೆ ಗುಡ್ ನ್ಯೂಸ್

Webdunia
ಬುಧವಾರ, 30 ಸೆಪ್ಟಂಬರ್ 2020 (09:39 IST)
ದುಬೈ: ಸತತ ಎರಡು ಸೋಲಿನಿಂದಾಗಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಜಾರಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದೆ.



ಗಾಯದ ಕಾರಣದಿಂದ ಕಳೆದ ಎರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಮಧ‍್ಯಮ ಕ್ರಮಾಂಕದ ಪ್ರಮುಖ ಬ್ಯಾಟ್ಸ್ ಮನ್ ಅಂಬಟಿ ರಾಯುಡು ಮತ್ತು ಖ್ಯಾತ ಆಲ್ ರೌಂಡರ್ ಡ್ವಾನ್ ಬ್ರಾವೋ ಚೇತರಿಸಿಕೊಂಡಿದ್ದು, ಮುಂದಿನ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ. ಇದು ಚೆನ್ನೈಗೆ ಸಮಾಧಾನ ನೀಡಲಿದೆ. ಕಳೆದ ಪಂದ್ಯ ಸೋತ ಬಳಿಕ ಸ್ವತಃ ಧೋನಿ ಅಂಬಟಿ ರಾಯುಡು ಕೊರತೆ ತಂಡಕ್ಕೆ ಕಾಡುತ್ತಿದೆ ಎಂದಿದ್ದರು. ಇದೀಗ ಈ ಆಟಗಾರರು ತಂಡಕ್ಕೆ ಮರಳಿದರೆ ದೊಡ್ಡ ಬಲ ಸಿಕ್ಕಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments