Webdunia - Bharat's app for daily news and videos

Install App

ಐಪಿಎಲ್ 13: ಕೆಎಲ್ ರಾಹುಲ್ ಪಡೆಗೆ ವಿಘ್ನ ಸಂತೋಷಿಯಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಸೋಮವಾರ, 2 ನವೆಂಬರ್ 2020 (09:19 IST)
ದುಬೈ: ಇದುವರೆಗೆ ಕಳಪೆ ಪ್ರದರ್ಶನ ನೀಡುತ್ತಲೇ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಕೊನೆಯ ಹಂತದಲ್ಲಿ ಗೆಲುವಿನೊಂದಿಗೆ ಬೇರೆ ತಂಡಗಳ ಪ್ಲೇ ಆಫ್ ಕನಸಿಗೆ ವಿಘ್ನ ಸಂತೋಷಿಯಾಗುತ್ತಿದೆ.


ನಿನ್ನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 9 ವಿಕೆಟ್ ಗಳಿಂದ ಸೋಲಿಸಿ ತಾನು ಕೂಟದಿಂದ ಹೊರಬಿದ್ದಿರುವುದಲ್ಲದೆ, ಪಂಜಾಬ್ ನ್ನೂ ಹೊರನೂಕಿದೆ. ನಿನ್ನೆಯ ಸೋಲಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಭಗ್ನವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಸಿಎಸ್ ಕೆ 18.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು. ಆದರೆ ಈ ಗೆಲುವು ಚೆನ್ನೈಗೂ ಲಾಭವಿಲ್ಲ, ಅತ್ತ ಪಂಜಾಬ್ ಕನಸೂ ಕಮರುವಂತೆ ಮಾಡಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments