ಐಪಿಎಲ್ 13: ಕೆಎಲ್ ರಾಹುಲ್ ಪಡೆಗೆ ವಿಘ್ನ ಸಂತೋಷಿಯಾದ ಚೆನ್ನೈ ಸೂಪರ್ ಕಿಂಗ್ಸ್

Webdunia
ಸೋಮವಾರ, 2 ನವೆಂಬರ್ 2020 (09:19 IST)
ದುಬೈ: ಇದುವರೆಗೆ ಕಳಪೆ ಪ್ರದರ್ಶನ ನೀಡುತ್ತಲೇ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇದೀಗ ಕೊನೆಯ ಹಂತದಲ್ಲಿ ಗೆಲುವಿನೊಂದಿಗೆ ಬೇರೆ ತಂಡಗಳ ಪ್ಲೇ ಆಫ್ ಕನಸಿಗೆ ವಿಘ್ನ ಸಂತೋಷಿಯಾಗುತ್ತಿದೆ.


ನಿನ್ನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 9 ವಿಕೆಟ್ ಗಳಿಂದ ಸೋಲಿಸಿ ತಾನು ಕೂಟದಿಂದ ಹೊರಬಿದ್ದಿರುವುದಲ್ಲದೆ, ಪಂಜಾಬ್ ನ್ನೂ ಹೊರನೂಕಿದೆ. ನಿನ್ನೆಯ ಸೋಲಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಭಗ್ನವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ಮಾಡಿದ ಸಿಎಸ್ ಕೆ 18.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು. ಆದರೆ ಈ ಗೆಲುವು ಚೆನ್ನೈಗೂ ಲಾಭವಿಲ್ಲ, ಅತ್ತ ಪಂಜಾಬ್ ಕನಸೂ ಕಮರುವಂತೆ ಮಾಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

MI VS KKR: ಹಾರ್ದಿಕ್ ಪಾಂಡ್ಯಗೆ ದಂಡದ ಬಿಸಿ, ಯಾವಾ ಕಾರಣಕ್ಕೆ ಗೊತ್ತಾ

ಅರೇ... ನೀನೇನು ಇಲ್ಲಿ.. ಸಿಎಸ್ ಕೆ ಫ್ಯಾನ್ ನೋಡಿ ಅಚ್ಚರಿಗೊಂಡಿದ್ಯಾಕೆ ವಿರಾಟ್ ಕೊಹ್ಲಿ Video

Video: ದೀಪಕ್ ಚಹರ್ ಹಿಡಿತಾನೆ ಅಂತ ರಾಬಿನ್, ಅವನು ಹಿಡೀತಾನೆ ಅಂತ ಇವ್ನು, ಕೊನೆಗೆ ಯಾರೂ ಕ್ಯಾಚ್ ಹಿಡಿಯಲೇ ಇಲ್ಲ

IPL 2026: ಲೈವ್ ನಲ್ಲೇ ಅಶ್ಲೀಲ ಪದ ಬಳಸಿದ ರಿಷಭ್ ಪಂತ್ Video

ಮುಂದಿನ ಸುದ್ದಿ
Show comments