Webdunia - Bharat's app for daily news and videos

Install App

ಐಪಿಎಲ್ 13: ಜಡೇಜಾಗೆ ಅಂತಿಮ ಓವರ್ ಕೊಟ್ಟು ತಪ್ಪು ಮಾಡಿದ ಧೋನಿ

Webdunia
ಭಾನುವಾರ, 18 ಅಕ್ಟೋಬರ್ 2020 (09:31 IST)
ದುಬೈ: ಐಪಿಎಲ್ 13 ರಲ್ಲಿ ನಿನ್ನೆಯ ಪಂದ್ಯದಲ್ಲಿ ಸೋಲು ಅನುಭವಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಅಂತಿಮ ಓವರ್ ನ್ನು ರವೀಂದ್ರ ಜಡೇಜಾಗೆ ಕೊಟ್ಟಿದ್ದಕ್ಕೆ ಟೀಕೆ ಅನುಭವಿಸಿದ್ದಾರೆ.


ಅಂತಿಮ ಓವರ್ ನಲ್ಲಿ ಡೆಲ್ಲಿ ಗೆಲುವು ಸಾಧಿಸಿತ್ತು. ಆ ಓವರ್ ನ್ನು ಜಡೇಜಾ ಬದಲಿಗೆ ವೇಗಿಗಳಿಗೆ ನೀಡಬೇಕಿತ್ತು ಎಂದು ಹಲವರು ಟೀಕಿಸಿದ್ದಾರೆ. ಧೋನಿಯ ಕಳಪೆ ನಿರ್ಧಾರ ಇದಾಗಿತ್ತು. ಇದರಿಂದಲೇ ಚೆನ್ನೈ ಗೆಲ್ಲಬಹುದಾಗಿದ್ದ ಪಂದ್ಯ ಸೋತಿತು ಎಂದು ನೆಟ್ಟಿಗರು ಟೀಕಿಸಿದ್ದಾರೆ. ಆದರೆ ಮತ್ತೆ ಕೆಲವರು ಧೋನಿಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಜಡೇಜಾ ಬೌಲಿಂಗ್ ಮಾಡಿದ್ದಲ್ಲ, ಕ್ಯಾಚ್ ಬಿಟ್ಟಿದ್ದು ಪಂದ್ಯ ಕಳೆದುಕೊಳ್ಳಲು ಕಾರಣವಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments