ಐಪಿಎಲ್ 13: ಜಡೇಜಾಗೆ ಅಂತಿಮ ಓವರ್ ಕೊಟ್ಟು ತಪ್ಪು ಮಾಡಿದ ಧೋನಿ

Webdunia
ಭಾನುವಾರ, 18 ಅಕ್ಟೋಬರ್ 2020 (09:31 IST)
ದುಬೈ: ಐಪಿಎಲ್ 13 ರಲ್ಲಿ ನಿನ್ನೆಯ ಪಂದ್ಯದಲ್ಲಿ ಸೋಲು ಅನುಭವಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಅಂತಿಮ ಓವರ್ ನ್ನು ರವೀಂದ್ರ ಜಡೇಜಾಗೆ ಕೊಟ್ಟಿದ್ದಕ್ಕೆ ಟೀಕೆ ಅನುಭವಿಸಿದ್ದಾರೆ.


ಅಂತಿಮ ಓವರ್ ನಲ್ಲಿ ಡೆಲ್ಲಿ ಗೆಲುವು ಸಾಧಿಸಿತ್ತು. ಆ ಓವರ್ ನ್ನು ಜಡೇಜಾ ಬದಲಿಗೆ ವೇಗಿಗಳಿಗೆ ನೀಡಬೇಕಿತ್ತು ಎಂದು ಹಲವರು ಟೀಕಿಸಿದ್ದಾರೆ. ಧೋನಿಯ ಕಳಪೆ ನಿರ್ಧಾರ ಇದಾಗಿತ್ತು. ಇದರಿಂದಲೇ ಚೆನ್ನೈ ಗೆಲ್ಲಬಹುದಾಗಿದ್ದ ಪಂದ್ಯ ಸೋತಿತು ಎಂದು ನೆಟ್ಟಿಗರು ಟೀಕಿಸಿದ್ದಾರೆ. ಆದರೆ ಮತ್ತೆ ಕೆಲವರು ಧೋನಿಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಜಡೇಜಾ ಬೌಲಿಂಗ್ ಮಾಡಿದ್ದಲ್ಲ, ಕ್ಯಾಚ್ ಬಿಟ್ಟಿದ್ದು ಪಂದ್ಯ ಕಳೆದುಕೊಳ್ಳಲು ಕಾರಣವಾಯಿತು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments