ಐಪಿಎಲ್ 13: ಈ ಎರಡು ಕಾರಣಗಳಿಂದಲೇ ಸೋತ ಆರ್ ಸಿಬಿ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (09:12 IST)
ದುಬೈ: ಐಪಿಎಲ್ 13 ರ ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲಲು ಪ್ರಮುಖವಾಗಿ ಇದುವೇ ಎರಡು ವಿಚಾರಗಳು ಕಾರಣವಾಯಿತು.


ಪಂಜಾಬ್ ಬ್ಯಾಟಿಂಗ್ ಮಾಡುತ್ತಿದ್ದಾಗ ಕೊಹ್ಲಿ ಎರಡುಬಾರಿ ಕೆಎಲ್ ರಾಹುಲ್ ಕ್ಯಾಚ್ ಬಿಟ್ಟರು. ಎರಡೂ ಬಾರಿಯೂ ಕೊಹ್ಲಿಯೇ ಕ್ಯಾಚ್ ಬಿಟ್ಟಿದ್ದು ಎನ್ನುವುದು ಗಮನಿಸಬೇಕಾದ ವಿಚಾರ. ಇದರಿಂದಾಗಿ ರಾಹುಲ್ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು.

ಪಂಜಾಬ್ ಇನಿಂಗ್ಸ್ ನಲ್ಲಿ 15 ನೇ ಓವರ್ ವರೆಗೂ ಒಂದು ಹದಕ್ಕೆ ಆರ್ ಸಿಬಿ ಬೌಲರ್ ಗಳು ರನ್ ನಿಯಂತ್ರಿಸಿದ್ದರು. ಆದರೆ 15 ಓವರ್ ನ ನಂತರ ರಾಹುಲ್ ಅಬ್ಬರಿಸಲಾರಂಭಿಸಿದರು. ಇದಾದ ಬಳಿಕ ಆರ್ ಸಿಬಿ ಬೌಲಿಂಗ್ ಸಂಪೂರ್ಣ ಹಳಿ ತಪ್ಪಿತು. ಯರ್ರಾ ಬಿರ್ರಿ ರನ್ ಹರಿದುಬಂತು. ಬೌಲಿಂಗ್, ಫೀಲ್ಡಿಂಗ್ ಬಳಿಕ ಬ್ಯಾಟಿಂಗ್ ನಲ್ಲೂ ಸಂಪೂರ್ಣವಾಗಿ ಎಡವಿದ ಕೊಹ್ಲಿ ಬಾಯ್ಸ್ ಎದುರಾಳಿಗೆ ಸಂಪೂರ್ಣ ಶರಣಾಗತಿಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments