Webdunia - Bharat's app for daily news and videos

Install App

ಐಪಿಎಲ್ 13: ಈ ಎರಡು ಕಾರಣಗಳಿಂದಲೇ ಸೋತ ಆರ್ ಸಿಬಿ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (09:12 IST)
ದುಬೈ: ಐಪಿಎಲ್ 13 ರ ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲಲು ಪ್ರಮುಖವಾಗಿ ಇದುವೇ ಎರಡು ವಿಚಾರಗಳು ಕಾರಣವಾಯಿತು.


ಪಂಜಾಬ್ ಬ್ಯಾಟಿಂಗ್ ಮಾಡುತ್ತಿದ್ದಾಗ ಕೊಹ್ಲಿ ಎರಡುಬಾರಿ ಕೆಎಲ್ ರಾಹುಲ್ ಕ್ಯಾಚ್ ಬಿಟ್ಟರು. ಎರಡೂ ಬಾರಿಯೂ ಕೊಹ್ಲಿಯೇ ಕ್ಯಾಚ್ ಬಿಟ್ಟಿದ್ದು ಎನ್ನುವುದು ಗಮನಿಸಬೇಕಾದ ವಿಚಾರ. ಇದರಿಂದಾಗಿ ರಾಹುಲ್ ಅಬ್ಬರದ ಬ್ಯಾಟಿಂಗ್ ನಡೆಸಿ ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು.

ಪಂಜಾಬ್ ಇನಿಂಗ್ಸ್ ನಲ್ಲಿ 15 ನೇ ಓವರ್ ವರೆಗೂ ಒಂದು ಹದಕ್ಕೆ ಆರ್ ಸಿಬಿ ಬೌಲರ್ ಗಳು ರನ್ ನಿಯಂತ್ರಿಸಿದ್ದರು. ಆದರೆ 15 ಓವರ್ ನ ನಂತರ ರಾಹುಲ್ ಅಬ್ಬರಿಸಲಾರಂಭಿಸಿದರು. ಇದಾದ ಬಳಿಕ ಆರ್ ಸಿಬಿ ಬೌಲಿಂಗ್ ಸಂಪೂರ್ಣ ಹಳಿ ತಪ್ಪಿತು. ಯರ್ರಾ ಬಿರ್ರಿ ರನ್ ಹರಿದುಬಂತು. ಬೌಲಿಂಗ್, ಫೀಲ್ಡಿಂಗ್ ಬಳಿಕ ಬ್ಯಾಟಿಂಗ್ ನಲ್ಲೂ ಸಂಪೂರ್ಣವಾಗಿ ಎಡವಿದ ಕೊಹ್ಲಿ ಬಾಯ್ಸ್ ಎದುರಾಳಿಗೆ ಸಂಪೂರ್ಣ ಶರಣಾಗತಿಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments