Webdunia - Bharat's app for daily news and videos

Install App

ಐಪಿಎಲ್ 13: ಆರ್ ಸಿಬಿಗೆ ಕನ್ನಡಿಗರಿಂದಲೇ ಕುತ್ತು!

Webdunia
ಭಾನುವಾರ, 18 ಅಕ್ಟೋಬರ್ 2020 (09:40 IST)
ದುಬೈ: ಈ ಬಾರಿಯ ಐಪಿಎಲ್ ನಲ್ಲಿ ಬೇರೆ ಬೇರೆ ತಂಡದಲ್ಲಿರುವ ಕನ್ನಡಿಗರೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕುತ್ತಾಗಿ ಪರಿಣಮಿಸುತ್ತಿದ್ದಾರೆ.


ಕಿಂಗ್ಸ್ ಇಲೆವೆನ್ ಪಂಜಾಬ್ ನಲ್ಲಿ ಕನ್ನಡಿಗರದ್ದೇ ನಾಯಕತ್ವ. ಈ ತಂಡದ ಎದುರು ಆಡಿದ ಎರಡೂ ಪಂದ್ಯವನ್ನು ಆರ್ ಸಿಬಿ ಸೋತಿದೆ. ಎರಡೂ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಎಕ್ಸ್ ಟ್ರಾ ಉತ್ಸಾಹದಿಂದ ಬ್ಯಾಟಿಂಗ್ ಮಾಡಿದ್ದರು. ಇನ್ನು, ನಿನ್ನೆ ನಡೆದ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲೂ ಕರ್ನಾಟಕದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಮೈ ಮೇಲೆ ಭೂತ ಹೊಕ್ಕವರಂತೆ ಯದ್ವಾ ತದ್ವಾ ಬ್ಯಾಟ್ ಚಚ್ಚಿದ್ದರು. ಆರಂಭಿಕರಾಗಿ ಕಣಕ್ಕಿಳಿದ ಎಕ್ಸ್ ಟ್ರಾ ಉತ್ಸಾಹದಲ್ಲಿದ್ದ ಉತ್ತಪ್ಪ ತಮ್ಮ ಖ್ಯಾತಿಗೆ ತಕ್ಕ ಆಟವಾಡಿದರು.  ಹೀಗಾಗಿ ಈ ಐಪಿಎಲ್ ನಲ್ಲಿ ಮೊದಲು ಆರ್ ಸಿಬಿ ಪರ ಆಡಿದ್ದವರು, ಅಥವಾ ಕರ್ನಾಟಕ ಮೂಲದ ಆಟಗಾರರೇ ಕುತ್ತಾಗಿ ಪರಿಣಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments