Webdunia - Bharat's app for daily news and videos

Install App

ಐಪಿಎಲ್ 13: ಆರ್ ಸಿಬಿಗೆ ಕನ್ನಡಿಗರಿಂದಲೇ ಕುತ್ತು!

Webdunia
ಭಾನುವಾರ, 18 ಅಕ್ಟೋಬರ್ 2020 (09:40 IST)
ದುಬೈ: ಈ ಬಾರಿಯ ಐಪಿಎಲ್ ನಲ್ಲಿ ಬೇರೆ ಬೇರೆ ತಂಡದಲ್ಲಿರುವ ಕನ್ನಡಿಗರೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕುತ್ತಾಗಿ ಪರಿಣಮಿಸುತ್ತಿದ್ದಾರೆ.


ಕಿಂಗ್ಸ್ ಇಲೆವೆನ್ ಪಂಜಾಬ್ ನಲ್ಲಿ ಕನ್ನಡಿಗರದ್ದೇ ನಾಯಕತ್ವ. ಈ ತಂಡದ ಎದುರು ಆಡಿದ ಎರಡೂ ಪಂದ್ಯವನ್ನು ಆರ್ ಸಿಬಿ ಸೋತಿದೆ. ಎರಡೂ ಪಂದ್ಯಗಳಲ್ಲಿ ಕೆಎಲ್ ರಾಹುಲ್ ಎಕ್ಸ್ ಟ್ರಾ ಉತ್ಸಾಹದಿಂದ ಬ್ಯಾಟಿಂಗ್ ಮಾಡಿದ್ದರು. ಇನ್ನು, ನಿನ್ನೆ ನಡೆದ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲೂ ಕರ್ನಾಟಕದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಮೈ ಮೇಲೆ ಭೂತ ಹೊಕ್ಕವರಂತೆ ಯದ್ವಾ ತದ್ವಾ ಬ್ಯಾಟ್ ಚಚ್ಚಿದ್ದರು. ಆರಂಭಿಕರಾಗಿ ಕಣಕ್ಕಿಳಿದ ಎಕ್ಸ್ ಟ್ರಾ ಉತ್ಸಾಹದಲ್ಲಿದ್ದ ಉತ್ತಪ್ಪ ತಮ್ಮ ಖ್ಯಾತಿಗೆ ತಕ್ಕ ಆಟವಾಡಿದರು.  ಹೀಗಾಗಿ ಈ ಐಪಿಎಲ್ ನಲ್ಲಿ ಮೊದಲು ಆರ್ ಸಿಬಿ ಪರ ಆಡಿದ್ದವರು, ಅಥವಾ ಕರ್ನಾಟಕ ಮೂಲದ ಆಟಗಾರರೇ ಕುತ್ತಾಗಿ ಪರಿಣಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments