Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ಗೆ ಗಾಯ, ಡೆಲ್ಲಿಗೆ ಗೆಲುವಿನ ಬೆನ್ನಲ್ಲೇ ಆಘಾತ

Webdunia
ಸೋಮವಾರ, 21 ಸೆಪ್ಟಂಬರ್ 2020 (11:04 IST)
ದುಬೈ: ಐಪಿಎಲ್ 13 ರ ಮೊದಲ ಪಂದ್ಯದಲ್ಲೇ ಕಿಂಗ್ಸ್ ಇಲೆವೆನ್ ವಿರುದ್ಧ ಗೆಲುವು ಸಾಧಿಸಿ ಖುಷಿಯಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಗೆಲುವಿನ ಬೆನ್ನಲ್ಲೇ ಆಘಾತ ಸಿಕ್ಕಿದೆ.


ಪಂಜಾಬ್ ವಿರುದ್ಧ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ರವಿಚಂದ್ರನ್ ಅಶ್ವಿನ್ ಭುಜದ ನೋವಿಗೊಳಗಾಗಿದ್ದಾರೆ. ಅವರ ಸ್ಥಿತಿ ಗಂಭೀರವಲ್ಲದೇ ಇದ್ದರೂ ಮುಂದಿನ ಪಂದ್ಯಕ್ಕೆ ಅವರು ಲಭ್ಯರಿರುತ್ತಾರೋ ಇಲ್ಲವೋ ಎಂಬುದನ್ನು ಪಿಸಿಯೋ ನಿರ್ಧರಿಸಿದ್ದಾರೆ. ಅಶ್ವಿನ್ ಉಪಸ್ಥಿತಿ ದೆಹಲಿಗೆ ಮುಂದಿನ ಪಂದ್ಯಗಳಿಗೆ ನಿರ್ಣಾಯಕವಾಗಲಿದೆ. ಅವರ ಅನುಭವ ಮತ್ತು ಕರಾರುವಾಕ್ ದಾಳಿ ಇಲ್ಲಿನ ಪಿಚ್ ಗೆ ಹೇಳಿಮಾಡಿಸಿದಂತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments