ಐಪಿಎಲ್ 13: ಚೆನ್ನೈ ಸೂಪರ್ ಕಿಂಗ್ಸ್ ಗೆ ಶುಭ ಸುದ್ದಿ

Webdunia
ಮಂಗಳವಾರ, 22 ಸೆಪ್ಟಂಬರ್ 2020 (11:04 IST)
ದುಬೈ: ಐಪಿಎಲ್ 13 ರ ದ್ವಿತೀಯ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದ್ದು, ಅದಕ್ಕೂ ಮೊದಲು ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ.


ದುಬೈಗೆ ಬಂದಿಳಿದ ಬಳಿಕ ಚೆನ್ನೈ ಪಾಳಯದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಬೌಲರ್ ಋತುರಾಜ್ ಗಾಯಕ್ ವಾಡ್ ಕೂಡಾ ಸೋಂಕಿತರಲ್ಲಿ ಒಬ್ಬರಾಗಿದ್ದರು. ಹೀಗಾಗಿ ಅವರು ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಈಗ ಕೊರೋನಾದಿಂದ ಚೇತರಿಸಿಕೊಂಡಿರುವ ಗಾಯಕ್ ವಾಡ್ ಅಭ್ಯಾಸದಲ್ಲಿ ಪಾಲ್ಗೊಂಡಿದ್ದು, ಇಂದಿನ ಪಂದ್ಯ ಆಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments