ಐಪಿಎಲ್ 13: ದಿನೇಶ್ ಕಾರ್ತಿಕ್ ಗೆ ನಾಯಕತ್ವದಿಂದ ಕೊಕ್?

Webdunia
ಗುರುವಾರ, 8 ಅಕ್ಟೋಬರ್ 2020 (09:07 IST)
ದುಬೈ: ಕೆಕೆಆರ್ ಚೆನ್ನೈ ವಿರುದ್ಧ ನಿನ್ನೆಯ ಪಂದ್ಯದಲ್ಲಿ ಗೆಲುವು ಗಳಿಸಿದ ಹೊರತಾಗಿಯೂ ದಿನೇಶ್ ಕಾರ್ತಿಕ್ ನಾಯಕತ್ವದ ಬಗ್ಗೆ ಹಲವರು ಪ್ರಶ್ನಿಸಿದ್ದಾರೆ. ನಾಯಕತ್ವಕ್ಕಿಂತ ಅವರ ಕಳಪೆ ಫಾರ್ಮ್ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.


ಹೀಗಾಗಿ ಕಾರ್ತಿಕ್ ಗೆ ಬದಲಾಗಿ ಇಂಗ್ಲೆಂಡ್ ಮೂಲದ ಇಯಾನ್ ಮಾರ್ಗ್ ಗೆ ನಾಯಕತ್ವ ನೀಡಬೇಕು ಎಂಬ ಕೂಗು ಕೇಳಿಬಂದಿದೆ. ದಿನೇಶ್ ಒಂದೇ ಒಂದು ಪಂದ್ಯದಲ್ಲಿ ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಜತೆಗೆ ನಿನ್ನೆಯ ಪಂದ್ಯದಲ್ಲಿ ಅವರು ಬ್ಯಾಟಿಂಗ್ ಕ್ರಮಾಂಕದಲ್ಲಿ ಮಾಡಿದ್ದ ಬದಲಾವಣೆಗಳು ಟೀಕೆಗೆ ಗುರಿಯಾಗಿದೆ. ಹೀಗಾಗಿ ಅವರನ್ನು ಬದಲಾಯಿಸಬೇಕೆಂದು ಟ್ವಿಟರಿಗರು ಒತ್ತಾಯಿಸಿದ್ದಾರೆ. ಮತ್ತೆ ಕೆಲವರು ಕಳಪೆ ಫಾರ್ಮ್ ಹೊರತಾಗಿಯೂ ತಂಡಕ್ಕೆ ಜಯ ಕೊಡಿಸಿದ್ದಕ್ಕೆ ಅವರಿಗೆ ಕ್ರೆಡಿಟ್ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments