Webdunia - Bharat's app for daily news and videos

Install App

ಐಪಿಎಲ್ 13: ಅಂಪಾಯರ್ ಪ್ರಮಾದಕ್ಕೆ ಬಲಿಯಾಯಿತೇ ಕೆಎಲ್ ರಾಹುಲ್ ಪಡೆಯ ಗೆಲುವು?

Webdunia
ಸೋಮವಾರ, 21 ಸೆಪ್ಟಂಬರ್ 2020 (09:45 IST)
ದುಬೈ: ಐಪಿಎಲ್ 13 ರ ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಡೆಲ್ಲಿ ವಿರುದ್ಧ ಸೂಪರ್ ಓವರ್ ನಲ್ಲಿ ಸೋಲನುಭವಿಸಿತು. ಆದರೆ ಇದಕ್ಕೆ ಅಂಪಾಯರ್ ಪ್ರಮಾದವೇ ಕಾರಣವಾಯಿತೇ? ಹೀಗೊಂದು ಅನುಮಾನ ಕಾಡಿದೆ.


ಏಕಾಂಗಿ ಹೋರಾಟ ನಡೆಸುತ್ತಿದ್ದ ಪಂಜಾಬ್ ತಂಡದ ಮಯಾಂಕ್ ಅಗರ್ವಾಲ್ 19 ನೇ ಓವರ್ ನಲ್ಲಿ ಎಕ್ಸ್ ಟ್ರಾ ಕವರ್ ಕಡೆಗೆ ಬಾಲ್ ತಳ್ಳಿ ಚುರುಕಾಗಿ ಎರಡು ರನ್ ಓಡಿದ್ದರು. ಆದರೆ ಅಂಪಾಯರ್ ಮೊದಲನೇ ಓಟವನ್ನು ಶಾರ್ಟ್ ರನ್ ಎಂದು ಪರಿಗಣಿಸಿ ಕೇವಲ ಸಿಂಗಲ್ಸ್ ನೀಡಿದ್ದರು. ಒಂದು ವೇಳೆ ಅಲ್ಲಿ ಎರಡು ರನ್ ನೀಡಿದ್ದರೆ ಪಂಜಾಬ್ ಪಂದ್ಯ ಗೆಲ್ಲುತ್ತಿತ್ತು. ಆದರೆ ಶಾರ್ಟ್ ರನ್ ಎಂದು ಅಂಪಾಯರ್ ವಿವಾದಾತ್ಮಕ ತೀರ್ಪು ನೀಡಿದ್ದನ್ನು ಪ್ರಶ್ನಿಸಿದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಈ ಪಂದ್ಯದಲ್ಲಿ ಅಂಪಾಯರ್ ಮ್ಯಾನ್ ಆಫ್ ದಿ ಮ್ಯಾಚ್ ಆಗಿದ್ದರು ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments