Webdunia - Bharat's app for daily news and videos

Install App

ಸೋಲಿಗೆ ನಾನೇ ಕಾರಣನಾದೆ ಎಂದ ಕೊಹ್ಲಿಗೆ ಈಗ ದಂಡದ ಬರೆ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (10:26 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಹೀನಾಯ ಸೋಲು ಕಂಡ ಬಳಿಕ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಸೋಲಿಗೆ ತಾವೇ ಕಾರಣ ಎಂದಿದ್ದಾರೆ. ಈ ಸೋಲಿನ ಜತೆಗೆ ನಿಧಾನಗತಿಯ ಓವರ್ ಎಸೆದ ಕಾರಣಕ್ಕೆ ಕೊಹ್ಲಿಗೆ ದಂಡದ ಬರೆಯೂ ಸಿಕ್ಕಿದೆ.


ನಾನು ನಾಯಕನಾಗಿ ಮುಂದಾಳತ್ವ ವಹಿಸಿ ತಂಡವನ್ನು ಮುನ್ನಡೆಸಬೇಕಿತ್ತು. ಆದರೆ ನಾನೇ ವಿಫಲನಾದೆ ಎಂದು ಕೊಹ್ಲಿ ಪಶ್ಚಾತ್ತಾಪ ಪಟ್ಟಿದ್ದಾರೆ. ಈ ಪಂದ್ಯದಲ್ಲಿ ಅವರು ಕೆಎಲ್ ರಾಹುಲ್ ಗೆ ಎರಡೆರಡು ಬಾರಿ ಜೀವದಾನ ನೀಡಿದ್ದರು. ಇನ್ನು ಈ ಪಂದ್ಯದಲ್ಲಿ ಆರ್ ಸಿಬಿ ನಿಧಾನಗತಿಯ ಓವರ್ ಮಾಡಿದ್ದಕ್ಕೆ ನಾಯಕ ಕೊಹ್ಲಿಗೆ 12 ಲಕ್ಷ ರೂ.ಗಳ ದಂಡ ಹಾಕಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments