Webdunia - Bharat's app for daily news and videos

Install App

ಸೋಲಿಗೆ ನಾನೇ ಕಾರಣನಾದೆ ಎಂದ ಕೊಹ್ಲಿಗೆ ಈಗ ದಂಡದ ಬರೆ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (10:26 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಹೀನಾಯ ಸೋಲು ಕಂಡ ಬಳಿಕ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಸೋಲಿಗೆ ತಾವೇ ಕಾರಣ ಎಂದಿದ್ದಾರೆ. ಈ ಸೋಲಿನ ಜತೆಗೆ ನಿಧಾನಗತಿಯ ಓವರ್ ಎಸೆದ ಕಾರಣಕ್ಕೆ ಕೊಹ್ಲಿಗೆ ದಂಡದ ಬರೆಯೂ ಸಿಕ್ಕಿದೆ.


ನಾನು ನಾಯಕನಾಗಿ ಮುಂದಾಳತ್ವ ವಹಿಸಿ ತಂಡವನ್ನು ಮುನ್ನಡೆಸಬೇಕಿತ್ತು. ಆದರೆ ನಾನೇ ವಿಫಲನಾದೆ ಎಂದು ಕೊಹ್ಲಿ ಪಶ್ಚಾತ್ತಾಪ ಪಟ್ಟಿದ್ದಾರೆ. ಈ ಪಂದ್ಯದಲ್ಲಿ ಅವರು ಕೆಎಲ್ ರಾಹುಲ್ ಗೆ ಎರಡೆರಡು ಬಾರಿ ಜೀವದಾನ ನೀಡಿದ್ದರು. ಇನ್ನು ಈ ಪಂದ್ಯದಲ್ಲಿ ಆರ್ ಸಿಬಿ ನಿಧಾನಗತಿಯ ಓವರ್ ಮಾಡಿದ್ದಕ್ಕೆ ನಾಯಕ ಕೊಹ್ಲಿಗೆ 12 ಲಕ್ಷ ರೂ.ಗಳ ದಂಡ ಹಾಕಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಈಡನ್‌ನಲ್ಲಿ ಕೊನೆಯ ಪಂದ್ಯದಲ್ಲಿ ಮಿಂಚಿದ ಧೋನಿ: ಕೋಲ್ಕತ್ತ ವಿರುದ್ಧ ಚೆನ್ನೈ ತಂಡಕ್ಕೆ ರೋಚಕ ಜಯ

Operation Sindoor: ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಧರ್ಮಶಾಲಾದ ಐಪಿಎಲ್‌ ಪಂದ್ಯ ಮುಂಬೈಗೆ ಸ್ಥಳಾಂತರ

Rohit Sharma Retirement: ನಾಯಕತ್ವದಿಂದ ಕೆಳಗಿಳಿಸಿದ ಬೆನ್ನಲ್ಲೇ ಟೆಸ್ಟ್‌ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ ರೋಹಿತ್ ಶರ್ಮಾ

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

ಮುಂದಿನ ಸುದ್ದಿ
Show comments