Webdunia - Bharat's app for daily news and videos

Install App

ಐಪಿಎಲ್ 13: ಸೋತ ಬಳಿಕ ಸಹಕ್ರಿಕೆಟಿಗರಿಗೆ ವಿರಾಟ್ ಕೊಹ್ಲಿ ಸಾಂತ್ವನ

Webdunia
ಸೋಮವಾರ, 26 ಅಕ್ಟೋಬರ್ 2020 (09:50 IST)
ದುಬೈ: ಐಪಿಎಲ್ 13 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ನಿನ್ನೆಯ ಪಂದ್ಯವನ್ನು ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟಿಗರಿಗೆ ನಾಯಕ ವಿರಾಟ್ ಕೊಹ್ಲಿ ಸಾಂತ್ವನಿಸಿದ್ದಾರೆ.


ಸೋತರೂ ತಮ್ಮ ತಂಡವನ್ನು ಸಮರ್ಥಿಸಿಕೊಂಡು ಸ್ಪೂರ್ತಿ ತುಂಬಿರುವ ಕೊಹ್ಲಿ ಮುಂದಿನ ಪಂದ್ಯಕ್ಕೆ ಉತ್ಸಾಹದಿಂದ ತಯಾರಾಗೋಣ ಎಂದು ಸಂದೇಶ ನೀಡಿದ್ದಾರೆ. ಈ ಪಂದ್ಯದಲ್ಲಿ ಮಾಡಿದ ತಪ್ಪನಿಂದ ಪಾಠ ಕಲಿತು ಮುಂದಿನ ಪಂದ್ಯಕ್ಕೆ ತಯಾರಾಗೋಣ ಎಂದು ಸ್ಪೂರ್ತಿಯುತ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments