Webdunia - Bharat's app for daily news and videos

Install App

ಮೇಲಿದ್ದವರೆಲ್ಲಾ ಕೆಳಗಿಳಿಯಲೇಬೇಕು! ಇದು ಐಪಿಎಲ್ ಕಾಲಚಕ್ರ

Webdunia
ಸೋಮವಾರ, 5 ಅಕ್ಟೋಬರ್ 2020 (10:30 IST)
ದುಬೈ: ಇದುವರೆಗೆ ಅಗ್ರಸ್ಥಾನಿಯೆಂದು ಮೆರೆಯುತ್ತಿದ್ದವರೆಲ್ಲಾ ಈಗ ಒಂದೇ ಒಂದು ಗೆಲುವಿಗಾಗಿ ಹಪಹಪಿಸುವಂತಾಗಿದೆ.  ಕೆಳಗಿದ್ದವರೆಲ್ಲಾ ಮೇಲೇರಿದ್ದಾರೆ. ಇದು ಐಪಿಎಲ್ ಕಾಲ ಚಕ್ರ!


ಜೀವನದಲ್ಲಾದರೂ ಅಷ್ಟೇ ಮೇಲಿದ್ದವರು ಕೆಳಗಿಳಿಯಲೇಬೇಕು ಎಂಬ ನಿಯಮವಿದೆ. ಅದೇ ನಿಯಮ ಈಗ ಐಪಿಎಲ್ ತಂಡಗಳ ಪಾಲಿಗೂ ಅನ್ವಯಿಸುತ್ತಿದೆ. ಇದುವರೆಗೆ ಅಗ್ರ ಸ್ಥಾನದಲ್ಲಿ ಮೆರೆಯುತ್ತಿದ್ದ ಚೆನ್ನೈ ಈ ಬಾರಿ ಸೋಲಿನ ಹತಾಶೆಯಲ್ಲಿದೆ. ಪ್ರತೀ ಬಾರಿ ಅಧಿಕಾರಯುತ ಗೆಲುವು ಕಾಣುತ್ತಿದ್ದ ಮುಂಬೈ ಪ್ರತೀ ಗೆಲುವಿಗೂ ಬೆವರು ಹರಿಸುತ್ತಿದೆ.

ಈ ಬಾರಿಯ ಐಪಿಎಲ್ ನಲ್ಲಿ ಯಾವ ತಂಡಗಳೂ ಸ್ಥಿರವಾದ ಪ್ರದರ್ಶನ ನೀಡುತ್ತಿಲ್ಲ. ಒಮ್ಮೆ ಮುಂಬೈ ಪ್ರಬಲ ಎನಿಸಿದರೆ, ಇನ್ನೊಮ್ಮೆ ರಾಜಸ್ಥಾನ್ ಅಗ್ರಸ್ಥಾನಕ್ಕೇರುತ್ತದೆ. ಮತ್ತೊಮ್ಮೆ ಪಂಜಾಬ್ ಅಬ್ಬರಿಸಿದರೂ ಗೆಲುವು ಕಾಣದೇ ಹತಾಶೆಗೊಳಗಾಗುತ್ತಿದೆ. ಗೆಲುವು ಒಂದು ರೀತಿ ಅನಿಶ್ಚಿತತೆಯಲ್ಲಿದೆ.  ಹೀಗಾಗಿ ಈ ಬಾರಿಯ ಐಪಿಎಲ್ ಮುಕುಟ ಯಾರಿಗೆ ಎಂದು ಹೇಳಲೂ ಆಗದು. ಫೈನಲ್ ಹಂತದಲ್ಲಿ ಕಪ್ ಗಾಗಿ ಪ್ರಬಲ ಪೈಪೋಟಿ ಪಕ್ಕಾ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್‌ಫುಟ್‌ಗೆ ಗುಡ್‌ಬೈ ಹೇಳಿದ್ದ ವೈಭವ್‌ ಸೂರ್ಯವಂಶಿ

Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ

Rahul Dravid: ಐಪಿಎಲ್ ನ ಅತೀ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ: ವೀಲ್ ಚೇರ್ ನಿಂದ ಎದ್ದೇಬಿಟ್ಟ ದ್ರಾವಿಡ್

RR vs GT Match:ಅಗ್ರಸ್ಥಾನದ ಮೇಲೆ ಕಣ್ಣಿಟ್ಟ ಗುಜರಾತ್‌ನಿಂದ ರಾಜಸ್ಥಾನ್‌ಗೆ ಬಿಗ್‌ ಟಾರ್ಗೆಟ್‌

RCB vs CSK Match:ಖುಷಿಯಲ್ಲಿರುವ ಆರ್‌ಸಿಬಿ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments