Webdunia - Bharat's app for daily news and videos

Install App

ಐಪಿಎಲ್ 13 ರಲ್ಲಿ ಕನ್ನಡಿಗರದ್ದೇ ಖದರ್

Webdunia
ಸೋಮವಾರ, 28 ಸೆಪ್ಟಂಬರ್ 2020 (09:42 IST)
ದುಬೈ: ಐಪಿಎಲ್ 13 ರಲ್ಲಿ ಎಲ್ಲಾ ತಂಡಗಳಲ್ಲೂ ಕನ್ನಡಿಗರದ್ದೇ ಪಾರುಪತ್ಯ ಎನ್ನುವಂತಾಗಿದೆ. ಕನ್ನಡಿಗ ಬ್ಯಾಟ್ಸ್ ಮನ್ ಗಳು ಮಿಂಚುತ್ತಿರುವುದು ಇದಕ್ಕೆ ಸಾಕ್ಷಿ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಎಬಿಡಿ ವಿಲಿಯರ್ಸ್, ವಿರಾಟ್ ಕೊಹ್ಲಿಯಂತಹ ಘಟಾನುಘಟಿಗಳಿದ್ದರೂ ಸದ್ದು ಮಾಡಿದ್ದು ದೇವದತ್ತ್ ಪಡಿಕ್ಕಲ್ ಎಂಬ ಕರ್ನಾಟಕದ ಯುವ ಬ್ಯಾಟ್ಸ್ ಮನ್. ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಂತೂ ಕೋಚ್ ನಿಂದ ಹಿಡಿದು ನಾಯಕನವರೆಗೂ ಕನ್ನಡಿಗರೇ. ಕೆಎಲ್ ರಾಹುಲ್ ಚಾಣಕ್ಷ್ಯ ನಾಯಕತ್ವದ ಜತೆಗೆ ಬ್ಯಾಟಿಂಗ್ ನಲ್ಲೂ ಆಧಾರ ಸ್ತಂಬವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments