Webdunia - Bharat's app for daily news and videos

Install App

ಕಿಂಗ್ಸ್ ಇಲೆವೆನ್ ಪಂಜಾಬ್ ಟೀಂನಲ್ಲಿ ಕನ್ನಡಿಗರದ್ದೇ ಪಾರಮ್ಯ

Webdunia
ಭಾನುವಾರ, 20 ಸೆಪ್ಟಂಬರ್ 2020 (13:32 IST)
ದುಬೈ: ಐಪಿಎಲ್ 13 ರಲ್ಲಿ ಆರ್ ಸಿಬಿ ಕರ್ನಾಟಕ ಮೂಲದ ತಂಡವಾದರೂ ಹೆಚ್ಚು ಕನ್ನಡಿಗರು ಇರುವುದು, ಕನ್ನಡಿಗರ ಪಾರಮ್ಯವಿರುವುದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ.


ಪಂಜಾಬ್ ತಂಡದ ನಾಯಕ ಕನ್ನಡಿಗ ಕೆಎಲ್ ರಾಹುಲ್ ಆದರೆ, ಕೋಚ್ ಅನಿಲ್ ಕುಂಬ್ಳೆ.  ಇವರಲ್ಲದೆ, ಮಯಾಂಕ್ ಅಗರ್ವಾಲ್‍, ಕರುಣ್ ನಾಯಕರ್, ಗೌತಮ್ ಸೇರಿದಂತೆ ಕನ್ನಡಿಗರ ಪಡೆಯೇ ಪಂಜಾಬ್ ತಂಡದಲ್ಲಿದೆ. ಹೀಗಾಗಿ ಕನ್ನಡಿಗರ ಬೆಂಬಲ ಈ ತಂಡಕ್ಕೂ ಇದೆ. ಇಂದು ಮೊದಲ ಪಂದ್ಯವಾಡಲಿರುವ ಪಂಜಾಬ್ ಗೆ ಡೆಲ್ಲಿ ಎದುರಾಳಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments