Webdunia - Bharat's app for daily news and videos

Install App

ದಿಕ್ಕೆಟ್ಟು ಕುಳಿತ ಕೆಎಲ್ ರಾಹುಲ್ ಗೆ ಟ್ವಿಟರಿಗರ ತಪರಾಕಿ

Webdunia
ಭಾನುವಾರ, 11 ಅಕ್ಟೋಬರ್ 2020 (09:54 IST)
ದುಬೈ: ಐಪಿಎಲ್ 13 ರಲ್ಲಿ ಮತ್ತೊಮ್ಮೆ ಕೂದಲೆಳೆಯ ಅಂತರದಲ್ಲಿ ಸೋತ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಈಗ ದಿಕ್ಕೆಟ್ಟು ಕುಳಿತಿದ್ದಾರೆ.


ನನಗೆ ಏನು ಹೇಳಬೇಕೆಂದೇ ತೋಚುತ್ತಿಲ್ಲ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ಕೆಕೆಆರ್ ವಿರುದ್ಧ ಗೆಲ್ಲಬೇಕಿದ್ದ ಪಂದ್ಯವನ್ನು ಕೊನೆಯ ಗಳಿಗೆಯಲ್ಲಿ ಕೈ ಚೆಲ್ಲಿದ ರಾಹುಲ್ ನಿರಾಸೆಯಲ್ಲಿದ್ದಾರೆ. ಜತೆಗೆ ಟ್ವಿಟರಿಗರೂ ರಾಹುಲ್- ಕೋಚ್ ಅನಿಲ್ ಕುಂಬ್ಳೆಗೆ ಟೀಕೆಗಳ ಸುರಿಮಳೆ ಸುರಿಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 164 ರನ್ ಗಳ ಮೊತ್ತ ನೀಡಿತ್ತು. ಈ ಮೊತ್ತವನ್ನು ಆತ್ಮವಿಶ್ವಾಸದಿಂದಲೇ ಬೆನ್ನತ್ತಿದ ಪಂಜಾಬ್ ಕೊನೆಯ 18 ನೇ ಓವರ್ ನವರೆಗೂ ಗೆಲುವು ತನ್ನದೇ ಎಂಬ ಕನಸಿನಲ್ಲಿತ್ತು. ಆದರೆ ಕೊನೆಯ ಎರಡು ಓವರ್ ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಕೆಕೆಆರ್ ಅಂತಿಮ ಓವರ್ ನಲ್ಲಿ ಪಂಜಾಬ್ ಗೆ 2 ರನ್ ಗಳ ಸೋಲುಣಿಸಿತು. ಈ ಸೋಲಿನ ಹತಾಶೆಯನ್ನು ಪಂಜಾಬ್ ಎಂದಿಗೂ ಮರೆಯುವ ಹಾಗೇ ಇಲ್ಲ. ಸತತ ಆರು ಸೋಲಿನಿಂದ ತಂಡ ಕಂಗೆಟ್ಟು ಕುಳಿತಿದೆ. ವಿಪರ್ಯಾಸವೆಂದರೆ ಐಪಿಎಲ್ ಕೂಟದಲ್ಲಿ ಗರಿಷ್ಠ ರನ್ ಸರದಾರನೆಂಬ ಗರಿಮೆ ಹೊಂದಿರುವ ರಾಹುಲ್ ಗೆ ತಂಡವನ್ನು ಗೆಲ್ಲಿಸಲಾಗುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments