Webdunia - Bharat's app for daily news and videos

Install App

ಕೆಎಲ್ ರಾಹುಲ್ ಮೇಲಿದ್ದ ನಿರೀಕ್ಷೆ ಸುಳ್ಳಾಯಿತೇ?

Webdunia
ಸೋಮವಾರ, 12 ಅಕ್ಟೋಬರ್ 2020 (10:55 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕತ್ವ ವಹಿಸಿದಾಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಅವರು ನಾಯಕರಾಗಿ ತಂಡ ಸೋಲುತ್ತಿರುವಾಗ ಅಭಿಮಾನಿಗಳಿಗೆ ಅವರ ಮೇಲಿನ ನಿರೀಕ್ಷೆ ಹುಸಿಯಾಗಿದೆ.


ನಾಯಕನಾಗಿದ್ದರೂ ರಾಹುಲ್ ತಮ್ಮ ರನ್ ಗಳಿಸುವುದು ಮರೆಯಲಿಲ್ಲ. ಆದರೆ ಒಂದು ತಂಡವಾಗಿ ಜತೆಗೇ ಕರೆದೊಯ್ಯುವಲ್ಲಿ ವಿಫಲರಾದರು. ಒಂದು ವೇಳೆ ಪಂಜಾಬ್ ತಂಡದ ನಾಯಕರಾಗಿ ಅವರು ಯಶಸ್ವಿಯಾಗಿದ್ದರೆ ಮುಂದೊಂದು ದಿನ ಟೀಂ ಇಂಡಿಯಾದಲ್ಲಿ ನಾಯಕತ್ವಕ್ಕೆ ಅವರೇ ಪ್ರಬಲ ಸ್ಪರ್ಧಿಯಾಗಿರುತ್ತಿದ್ದರು. ಆದರೆ ಈಗ ಐಪಿಎಲ್ ನಲ್ಲಿ ನಾಯಕರಾಗಿ ವಿಫಲರಾಗಿರುವುದರಿಂದ ಅವರು ನಾಯಕತ್ವ ವಿಚಾರದಲ್ಲಿ ಇನ್ನಷ್ಟು ಬೆಳೆಯಬೇಕಾಗಿದೆ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ಅಭಿಮಾನಿಗಳಿಗೆ ಕಹಿಸುದ್ದಿ: ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯ ಸ್ಥಳಾಂತರ

IPL 2025: ನೋಟ್ ಬುಕ್ ಸೆಲೆಬ್ರೇಷನ್ ತಂದ ಆಪತ್ತು, ದಿಗ್ವೇಶ್ ರಾಠಿ ಅಮಾನತು

IPL 2025 video: ಜುಟ್ಟು ಹಿಡಿದು ಎಳೀತೀನಿ ನಿಂದು.. ದಿಗ್ವೇಶ್ ಮೇಲೆ ಅಭಿಷೇಕ್ ಶರ್ಮಾ ರೋಷ

IPL 2025: ಗೆಲ್ಲಲೇಬೇಕಿದ್ದ ಪಂದ್ಯವನ್ನು ಕೈಚೆಲ್ಲಿ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದ ಲಖನೌ ಸೂಪರ್‌ ಜೈಂಟ್ಸ್‌

KL Rahul: ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ನಾಯಕನಾಗಬೇಕಾ ಶುಬ್ಮನ್ ಗಿಲ್ ಬೇಕಾ

ಮುಂದಿನ ಸುದ್ದಿ
Show comments