ಕೆಎಲ್ ರಾಹುಲ್ ಮೇಲಿದ್ದ ನಿರೀಕ್ಷೆ ಸುಳ್ಳಾಯಿತೇ?

Webdunia
ಸೋಮವಾರ, 12 ಅಕ್ಟೋಬರ್ 2020 (10:55 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕತ್ವ ವಹಿಸಿದಾಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಅವರು ನಾಯಕರಾಗಿ ತಂಡ ಸೋಲುತ್ತಿರುವಾಗ ಅಭಿಮಾನಿಗಳಿಗೆ ಅವರ ಮೇಲಿನ ನಿರೀಕ್ಷೆ ಹುಸಿಯಾಗಿದೆ.


ನಾಯಕನಾಗಿದ್ದರೂ ರಾಹುಲ್ ತಮ್ಮ ರನ್ ಗಳಿಸುವುದು ಮರೆಯಲಿಲ್ಲ. ಆದರೆ ಒಂದು ತಂಡವಾಗಿ ಜತೆಗೇ ಕರೆದೊಯ್ಯುವಲ್ಲಿ ವಿಫಲರಾದರು. ಒಂದು ವೇಳೆ ಪಂಜಾಬ್ ತಂಡದ ನಾಯಕರಾಗಿ ಅವರು ಯಶಸ್ವಿಯಾಗಿದ್ದರೆ ಮುಂದೊಂದು ದಿನ ಟೀಂ ಇಂಡಿಯಾದಲ್ಲಿ ನಾಯಕತ್ವಕ್ಕೆ ಅವರೇ ಪ್ರಬಲ ಸ್ಪರ್ಧಿಯಾಗಿರುತ್ತಿದ್ದರು. ಆದರೆ ಈಗ ಐಪಿಎಲ್ ನಲ್ಲಿ ನಾಯಕರಾಗಿ ವಿಫಲರಾಗಿರುವುದರಿಂದ ಅವರು ನಾಯಕತ್ವ ವಿಚಾರದಲ್ಲಿ ಇನ್ನಷ್ಟು ಬೆಳೆಯಬೇಕಾಗಿದೆ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಮುಂದಿನ ಸುದ್ದಿ
Show comments