ಕೆಎಲ್ ರಾಹುಲ್ ಮೇಲಿದ್ದ ನಿರೀಕ್ಷೆ ಸುಳ್ಳಾಯಿತೇ?

Webdunia
ಸೋಮವಾರ, 12 ಅಕ್ಟೋಬರ್ 2020 (10:55 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕತ್ವ ವಹಿಸಿದಾಗ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಆದರೆ ಅವರು ನಾಯಕರಾಗಿ ತಂಡ ಸೋಲುತ್ತಿರುವಾಗ ಅಭಿಮಾನಿಗಳಿಗೆ ಅವರ ಮೇಲಿನ ನಿರೀಕ್ಷೆ ಹುಸಿಯಾಗಿದೆ.


ನಾಯಕನಾಗಿದ್ದರೂ ರಾಹುಲ್ ತಮ್ಮ ರನ್ ಗಳಿಸುವುದು ಮರೆಯಲಿಲ್ಲ. ಆದರೆ ಒಂದು ತಂಡವಾಗಿ ಜತೆಗೇ ಕರೆದೊಯ್ಯುವಲ್ಲಿ ವಿಫಲರಾದರು. ಒಂದು ವೇಳೆ ಪಂಜಾಬ್ ತಂಡದ ನಾಯಕರಾಗಿ ಅವರು ಯಶಸ್ವಿಯಾಗಿದ್ದರೆ ಮುಂದೊಂದು ದಿನ ಟೀಂ ಇಂಡಿಯಾದಲ್ಲಿ ನಾಯಕತ್ವಕ್ಕೆ ಅವರೇ ಪ್ರಬಲ ಸ್ಪರ್ಧಿಯಾಗಿರುತ್ತಿದ್ದರು. ಆದರೆ ಈಗ ಐಪಿಎಲ್ ನಲ್ಲಿ ನಾಯಕರಾಗಿ ವಿಫಲರಾಗಿರುವುದರಿಂದ ಅವರು ನಾಯಕತ್ವ ವಿಚಾರದಲ್ಲಿ ಇನ್ನಷ್ಟು ಬೆಳೆಯಬೇಕಾಗಿದೆ ಎಂಬುದು ಸ್ಪಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB VS DC: ತವರಿನಲ್ಲಿ ಮೊದಲ ಸೋಲುಂಡ ಆರ್‌ಸಿಬಿ, ಪಾಯಿಂಟ್ಸ್‌ ಟೇಬಲ್‌ನಲ್ಲಿ ಎಷ್ಟನೇ ಸ್ಥಾನ ಗೊತ್ತಾ

RCB VS DC: 26ರನ್ ಗಳಿಸಿದರೂ ಹೊಸ ರೆಕಾರ್ಡ್ ಮಾಡಿದ ಟಿಮ್ ಡೇವಿಡ್‌

ದೆಹಲಿಯ ಬೌಲರ್‌ಗಳ ಅಬ್ಬರ, ಆರ್‌ಸಿಬಿ 176ರನ್‌ ಟಾರ್ಗೆಟ್‌

ಫೋಟೋಗೆ ವಿರಾಟ್‌ ಕೊಹ್ಲಿ ಲೈಕ್‌, ಅನ್‌ಲೈಕ್‌ ಬಗ್ಗೆ ಕೊನೆಗೂ ಮೌನಮುರಿದ ಜರ್ಮನ್ ಮಾಡೆಲ್‌ ಲಿಜ್‌ಲಾಜ್‌

ವಿಶೇಷ ದಿನ ಚಿನ್ನಸ್ವಾಮಿಯಲ್ಲಿ ಆರ್ ಸಿಬಿ ವಿರುದ್ಧ ಪಂದ್ಯವಾಡುತ್ತಿರುವ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments