Webdunia - Bharat's app for daily news and videos

Install App

ತಂಡಕ್ಕೆ ಸ್ಪೂರ್ತಿಯುತ ವಿದಾಯ ಹೇಳಿದ ಕೆಎಲ್ ರಾಹುಲ್

Webdunia
ಮಂಗಳವಾರ, 3 ನವೆಂಬರ್ 2020 (10:34 IST)
ದುಬೈ: ಐಪಿಎಲ್ 13 ರಲ್ಲಿ ತನ್ನ ತಂಡದ ಯಾತ್ರೆ ಮುಗಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರರಿಗೆ ನಾಯಕ ಕೆಎಲ್ ರಾಹುಲ್ ಸ್ಪೂರ್ತಿಯುತ ಮಾತುಗಳನ್ನಾಡಿ ಬೀಳ್ಕೊಟ್ಟಿದ್ದಾರೆ.


ಸಿಎಸ್ ಕೆ ವಿರುದ್ಧದ ಪಂದ್ಯ ಪಂಜಾಬ್ ಗೆ ಕೊನೆಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಸೋತ ಕಾರಣ ಪಂಜಾಬ್ ಪ್ಲೇ ಆಫ್ ಗೆ ತೇರ್ಗಡೆಯಾಗಲಿಲ್ಲ. ಹೀಗಾಗಿ ಕೊನೆಯ ಪಂದ್ಯದ ಬಳಿಕ ರಾಹುಲ್ ತಮ್ಮ ತಂಡಕ್ಕೆ ‘ಇಷ್ಟು ದಿನ ಒಟ್ಟಾಗಿ ಹೋರಾಡಿದ್ದೇವೆ, ಒಟ್ಟಾಗಿ ಪ್ರಬಲರಾಗಿದ್ದೆವು. ಮುಂದೆಯೂ ಹೀಗೆಯೇ ಇರೋಣ’ ಎಂದು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಮುಂದಿನ ಸುದ್ದಿ
Show comments