Webdunia - Bharat's app for daily news and videos

Install App

ತಂಡಕ್ಕೆ ಸ್ಪೂರ್ತಿಯುತ ವಿದಾಯ ಹೇಳಿದ ಕೆಎಲ್ ರಾಹುಲ್

Webdunia
ಮಂಗಳವಾರ, 3 ನವೆಂಬರ್ 2020 (10:34 IST)
ದುಬೈ: ಐಪಿಎಲ್ 13 ರಲ್ಲಿ ತನ್ನ ತಂಡದ ಯಾತ್ರೆ ಮುಗಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರರಿಗೆ ನಾಯಕ ಕೆಎಲ್ ರಾಹುಲ್ ಸ್ಪೂರ್ತಿಯುತ ಮಾತುಗಳನ್ನಾಡಿ ಬೀಳ್ಕೊಟ್ಟಿದ್ದಾರೆ.


ಸಿಎಸ್ ಕೆ ವಿರುದ್ಧದ ಪಂದ್ಯ ಪಂಜಾಬ್ ಗೆ ಕೊನೆಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಸೋತ ಕಾರಣ ಪಂಜಾಬ್ ಪ್ಲೇ ಆಫ್ ಗೆ ತೇರ್ಗಡೆಯಾಗಲಿಲ್ಲ. ಹೀಗಾಗಿ ಕೊನೆಯ ಪಂದ್ಯದ ಬಳಿಕ ರಾಹುಲ್ ತಮ್ಮ ತಂಡಕ್ಕೆ ‘ಇಷ್ಟು ದಿನ ಒಟ್ಟಾಗಿ ಹೋರಾಡಿದ್ದೇವೆ, ಒಟ್ಟಾಗಿ ಪ್ರಬಲರಾಗಿದ್ದೆವು. ಮುಂದೆಯೂ ಹೀಗೆಯೇ ಇರೋಣ’ ಎಂದು ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments