Webdunia - Bharat's app for daily news and videos

Install App

ರೋಹಿತ್ ಶರ್ಮಾ ಹೇಳಿದ್ದನ್ನೆಲ್ಲಾ ಕಣ್ಮುಚ್ಚಿ ನಂಬಿದೆ, ಮಾಡಿದೆ ಎಂದ ಮುಂಬೈ ಕ್ರಿಕೆಟಿಗ

Webdunia
ಶನಿವಾರ, 10 ಅಕ್ಟೋಬರ್ 2020 (11:24 IST)
ದುಬೈ: ಐಪಿಎಲ್ 13 ರಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ತಮ್ಮ ಬ್ಯಾಟಿಂಗ್ ಯಶಸ್ಸಿಗೆ ನಾಯಕ ರೋಹಿತ್ ಶರ್ಮಾ ಕಾರಣ ಎಂದಿದ್ದಾರೆ.


ರಾಜಸ್ಥಾನ್ ರಾಯಲ್ಸ್ ವಿರುದ್ಧ ಮ್ಯಾಚ್ ವಿನ್ನಿಂಗ್ ಬ್ಯಾಟಿಂಗ್ ಮಾಡಿದ ಬಳಿಕ ಮಾತನಾಡಿರುವ ಸೂರ್ಯಕುಮಾರ್ ತಾವು ಮುಂಬೈ ತಂಡಕ್ಕೆ ಬಂದಾಗಿನಿಂದ ರೋಹಿತ್ ಶರ್ಮಾ ಹೇಳಿದ್ದನ್ನೆಲ್ಲಾ ಕಣ್ಮುಚ್ಚಿ ನಂಬಿದ್ದು, ಅದನ್ನೇ ಮಾಡುತ್ತಿರುವುದಾಗಿ ಹೇಳಿದ್ದಾರೆ. ನನಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ನೀಡಿದ್ದು ಅವರೇ. ಅವರು ಹೇಳಿದ್ದನ್ನೇ ಪಾಲಿಸಿದ್ದೇನೆ. ಮೈದಾನದ್ಲಲಿರಲಿ, ಜಿಮ್, ಪ್ರಾಕ್ಟೀಸ್ ಸೆಷನ್ ನಲ್ಲಿರಲಿ ರೋಹಿತ್ ನನಗೆ ಬೆಂಬಲವಾಗಿದ್ದಾರೆ. ಅವರ ಸಲಹೆಗಳನ್ನು ನಾನು ಚಾಚೂ ತಪ್ಪದೇ ಪಾಲಿಸುತ್ತಿರುವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments