Webdunia - Bharat's app for daily news and videos

Install App

ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಕಟ್ಟಿ ಹಾಕಲು ಪ್ಲ್ಯಾನ್ ಮಾಡಿರುವ ರಾಜಸ್ಥಾನ್

Webdunia
ಗುರುವಾರ, 1 ಅಕ್ಟೋಬರ್ 2020 (11:24 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದು ಐಪಿಎಲ್ ಪಂದ್ಯ ನಡೆಯಲಿದ್ದು, ಮುಂಬೈಗೆ ಪಂಜಾಬ್ ನಾಯಕ ರಾಹುಲ್, ಮಯಾಂಕ್ ಅಗರ್ವಾಲ್ ರದ್ದೇ ಚಿಂತೆಯಾಗಿದೆ.


ಮಯಾಂಕ್ ಮತ್ತು ಕೆಎಲ್ ರಾಹುಲ್ ಇದುವರೆಗೆ ಪಂಜಾಬ್ ಅತ್ಯುತ್ತಮ ಆರಂಭ ಒದಗಿಸಿದ್ದಾರೆ. ಈ ಇಬ್ಬರು ಕನ್ನಡಿಗ ಕುಚಿಕುಗಳು ಪಂಜಾಬ್ ಬ್ಯಾಟಿಂಗ್ ಆಧಾರ ಸ್ತಂಬಗಳು. ಒಂದು ವೇಳೆ ಇವರನ್ನು ಬೇಗನೇ ಕಟ್ಟಿ ಹಾಕಿದರೆ ಅರ್ಧ ಪಂದ್ಯ ಗೆದ್ದಂತೇ. ಹೀಗಾಗಿ ಇಬ್ಬರನ್ನೂ ಬೇಗನೇ ಪೆವಿಲಿಯನ್ ಗೆ ಕಳುಹಿಸಲು ಯೋಜನೆ ರೂಪಿಸಿರುವುದಾಗಿ ಮುಂಬೈ ಬೌಲಿಂಗ್ ಕೋಚ್ ಶೇನ್ ಬಾಂಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments