Webdunia - Bharat's app for daily news and videos

Install App

ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಕಟ್ಟಿ ಹಾಕಲು ಪ್ಲ್ಯಾನ್ ಮಾಡಿರುವ ರಾಜಸ್ಥಾನ್

Webdunia
ಗುರುವಾರ, 1 ಅಕ್ಟೋಬರ್ 2020 (11:24 IST)
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇಂದು ಐಪಿಎಲ್ ಪಂದ್ಯ ನಡೆಯಲಿದ್ದು, ಮುಂಬೈಗೆ ಪಂಜಾಬ್ ನಾಯಕ ರಾಹುಲ್, ಮಯಾಂಕ್ ಅಗರ್ವಾಲ್ ರದ್ದೇ ಚಿಂತೆಯಾಗಿದೆ.


ಮಯಾಂಕ್ ಮತ್ತು ಕೆಎಲ್ ರಾಹುಲ್ ಇದುವರೆಗೆ ಪಂಜಾಬ್ ಅತ್ಯುತ್ತಮ ಆರಂಭ ಒದಗಿಸಿದ್ದಾರೆ. ಈ ಇಬ್ಬರು ಕನ್ನಡಿಗ ಕುಚಿಕುಗಳು ಪಂಜಾಬ್ ಬ್ಯಾಟಿಂಗ್ ಆಧಾರ ಸ್ತಂಬಗಳು. ಒಂದು ವೇಳೆ ಇವರನ್ನು ಬೇಗನೇ ಕಟ್ಟಿ ಹಾಕಿದರೆ ಅರ್ಧ ಪಂದ್ಯ ಗೆದ್ದಂತೇ. ಹೀಗಾಗಿ ಇಬ್ಬರನ್ನೂ ಬೇಗನೇ ಪೆವಿಲಿಯನ್ ಗೆ ಕಳುಹಿಸಲು ಯೋಜನೆ ರೂಪಿಸಿರುವುದಾಗಿ ಮುಂಬೈ ಬೌಲಿಂಗ್ ಕೋಚ್ ಶೇನ್ ಬಾಂಡ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments