Webdunia - Bharat's app for daily news and videos

Install App

ಬೇಕೆಂದೇ ಸೌರವ್ ಗಂಗೂಲಿಯನ್ನು ಕಡೆಗಣಿಸಿದ ರವಿಶಾಸ್ತ್ರಿ: ನೆಟ್ಟಿಗರು ಗರಂ

Webdunia
ಬುಧವಾರ, 11 ನವೆಂಬರ್ 2020 (09:57 IST)
ಮುಂಬೈ: ಐಪಿಎಲ್ 13 ರನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಸಿಐ ಉನ್ನತಾಧಿಕಾರಿಗಳಿಗೆ ಗೌರವ ಸಲ್ಲಿಸುವಾಗ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಬೇಕೆಂದೇ ಸೌರವ್ ಗಂಗೂಲಿ ಹೆಸರನ್ನು ಕೈ ಬಿಟ್ಟಿರುವುದಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.


ರವಿಶಾಸ್ತ್ರಿ ಮತ್ತು ಗಂಗೂಲಿ ಈ ಮೊದಲು ಕೋಚ್ ಆಯ್ಕೆ ವಿಚಾರದಲ್ಲಿ ಪರಸ್ಪರ ಕಿತ್ತಾಡಿಕೊಂಡಿದ್ದರು. ಆದರೆ ಗಂಗೂಲಿ ಬಿಸಿಸಿಐ ಅಧ್ಯಕ್ಷರಾದ ಮೇಲೆ ಹಿಂದಿನ ಕಹಿಯನ್ನು ಬೆಳೆಸಲ್ಲ ಎಂದು ರವಿಶಾಸ್ತ್ರಿ ಹೇಳಿದ್ದರು. ಹಾಗಿದ್ದರೂ ನಿನ್ನೆ ಬಿಸಿಸಿಐ ಉನ್ನತಾಧಿಕಾರಿಗಳ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡುವಾಗ ಬೇಕೆಂದೇ ಗಂಗೂಲಿ ಹೆಸರು ಕೈ ಬಿಟ್ಟಿದ್ದಾರೆ. ಗಂಗೂಲಿ ಹೆಸರನ್ನು ಯಾಕೆ ಬಿಟ್ಟಿದ್ದೀರಿ? ಈ ಟೂರ್ನಿಯ ಯಶಸ್ಸಿನ ಪ್ರಮುಖ ಕ್ರೆಡಿಟ್ ಸಲ್ಲಬೇಕಾಗಿರುವುದು ಗಂಗೂಲಿಗೆ. ಅವರನ್ನು ಬೇಕೆಂದೇ ಕೈ ಬಿಟ್ಟಿದ್ದೀರೆಂದು ಗೊತ್ತು ಎಂದು ಹಲವರು ಟಾಂಗ್ ಕೊಟ್ಟಿದ್ದಾರೆ. ಮತ್ತೆ ಕೆಲವರು ಮೆಮೆ ಮೂಲಕ ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments