ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸುವುದು ಆರ್ ಸಿಬಿಗೆ ಸುಲಭದ ಕೆಲಸವಲ್ಲ!

Webdunia
ಸೋಮವಾರ, 9 ನವೆಂಬರ್ 2020 (11:26 IST)
ಬೆಂಗಳೂರು: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಪ್ರದರ್ಶನ ನೀಡಿದ ಮೇಲೆ ಹಲವರು ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸುವ ಮಾತನಾಡುತ್ತಿದ್ದಾರೆ.


ಈ ನಡುವೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದರೆ ಆರ್ ಸಿಬಿ ಸಮಸ್ಯೆ ಬಗೆಹರಿಯಲ್ಲ ಎಂದಿದ್ದಾರೆ. ಅದು ನಿಜ ಕೂಡಾ. ಸದ್ಯಕ್ಕೆ ಕೊಹ್ಲಿ ಬಿಟ್ಟರೆ ಆರ್ ಸಿಬಿಯಲ್ಲಿ ಸಮರ್ಥ ನಾಯಕರಿಲ್ಲ. ಎಬಿಡಿ ವಿಲಿಯರ್ಸ್ ಇದ್ದರೂ ಅವರ ಮೇಲೆ ಈಗಾಗಲೇ ಬ್ಯಾಟಿಂಗ್ ನ ಹೊಣೆಯಿದೆ. ನಾಯಕನಾಗಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸದೇ ಇದ್ದರೂ ಕೊಹ್ಲಿ ಹಲವು ಯುವ ಟ್ಯಾಲೆಂಟ್ ಗಳನ್ನು ಹುಟ್ಟು ಹಾಕಿದ್ದಾರೆ. ಇದು ಅವರ ಪಾಲಿಗೆ ಪ್ಲಸ್ ಪಾಯಿಂಟ್. ಯಾವುದೇ ಯುವ ಆಟಗಾರನಿಗೆ ನಾಯಕತ್ವದ ಹೊಣೆ ನೀಡಿದರೆ ಆರ್ ಸಿಬಿಗೆ ಆ ನಾಯಕನಿಗೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು. ಹೀಗಾಗಿ ಸದ್ಯಕ್ಕೆ ಕೊಹ್ಲಿಯನ್ನು ಬದಲಾಯಿಸುವ ಬದಲು ತಂಡವನ್ನು ಬಲಪಡಿಸುವ ಬಗ್ಗೆ ಆರ್ ಸಿಬಿ ಚಿಂತನೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs PAK: ಟೀಂ ಇಂಡಿಯಾ ಬೌಲರ್ ಗಳ ಮುಂದೆ ಉಸಿರೆತ್ತದ ಪಾಕ್ ಬ್ಯಾಟಿಗರು, ಭಾರತಕ್ಕೆ ಭರ್ಜರಿ ಗೆಲುವು

IND vs PAK :ಪಾಕಿಸ್ತಾನದ ಪ್ರಮುಖ ಬೌಲರ್ ಗಳನ್ನೇ ಟಾರ್ಗೆಟ್ ಮಾಡಿದ ಇಶಾನ್ ಕಿಶನ್ video

AUS vs IND T20 Womens Series: ಆಸ್ಟ್ರೇಲಿಯಾ ವಿರುದ್ಧ ಗೆದ್ದು ಬೀಗಿದ ಭಾರತ, ಹರ್ಮನ್ ಪ್ರೀತ್‌ ಏನ್‌ ಕ್ಯಾಚ್‌, ವಿಡಿಯೋ

ಪಾಕಿಸ್ತಾನ ಕ್ರಿಕೆಟಿಗರನ್ನು ಹೀಗೆ ಶೇಪ್ ಔಟ್ ಮಾಡೋದಾ ಸೂರ್ಯಕುಮಾರ್ ಯಾದವ್ Video

T20 WC: ಕಿವೀಸ್‌ ತಂಡವನ್ನು ಬಗ್ಗುಬಡಿದು ಸೂಪರ್‌ ಎಂಟರ ಘಟ್ಟಕ್ಕೆ ಲಗ್ಗೆ ಹಾಕಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments