Webdunia - Bharat's app for daily news and videos

Install App

ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸುವುದು ಆರ್ ಸಿಬಿಗೆ ಸುಲಭದ ಕೆಲಸವಲ್ಲ!

Webdunia
ಸೋಮವಾರ, 9 ನವೆಂಬರ್ 2020 (11:26 IST)
ಬೆಂಗಳೂರು: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಪ್ರದರ್ಶನ ನೀಡಿದ ಮೇಲೆ ಹಲವರು ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸುವ ಮಾತನಾಡುತ್ತಿದ್ದಾರೆ.


ಈ ನಡುವೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದರೆ ಆರ್ ಸಿಬಿ ಸಮಸ್ಯೆ ಬಗೆಹರಿಯಲ್ಲ ಎಂದಿದ್ದಾರೆ. ಅದು ನಿಜ ಕೂಡಾ. ಸದ್ಯಕ್ಕೆ ಕೊಹ್ಲಿ ಬಿಟ್ಟರೆ ಆರ್ ಸಿಬಿಯಲ್ಲಿ ಸಮರ್ಥ ನಾಯಕರಿಲ್ಲ. ಎಬಿಡಿ ವಿಲಿಯರ್ಸ್ ಇದ್ದರೂ ಅವರ ಮೇಲೆ ಈಗಾಗಲೇ ಬ್ಯಾಟಿಂಗ್ ನ ಹೊಣೆಯಿದೆ. ನಾಯಕನಾಗಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸದೇ ಇದ್ದರೂ ಕೊಹ್ಲಿ ಹಲವು ಯುವ ಟ್ಯಾಲೆಂಟ್ ಗಳನ್ನು ಹುಟ್ಟು ಹಾಕಿದ್ದಾರೆ. ಇದು ಅವರ ಪಾಲಿಗೆ ಪ್ಲಸ್ ಪಾಯಿಂಟ್. ಯಾವುದೇ ಯುವ ಆಟಗಾರನಿಗೆ ನಾಯಕತ್ವದ ಹೊಣೆ ನೀಡಿದರೆ ಆರ್ ಸಿಬಿಗೆ ಆ ನಾಯಕನಿಗೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು. ಹೀಗಾಗಿ ಸದ್ಯಕ್ಕೆ ಕೊಹ್ಲಿಯನ್ನು ಬದಲಾಯಿಸುವ ಬದಲು ತಂಡವನ್ನು ಬಲಪಡಿಸುವ ಬಗ್ಗೆ ಆರ್ ಸಿಬಿ ಚಿಂತನೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಸೂಪರ್‌ ಕಿಂಗ್ಸ್ ಗಾಯಕ್ಕೆ ಉಪ್ಪು ಸವರಿದ ಕಿಂಗ್ಸ್‌: ಟೂರ್ನಿಯಿಂದ ಧೋನಿ ಪಡೆ ಔಟ್‌

IPL 2025: ಡೆಲ್ಲಿ ಕ್ಯಾಪಿಟಲ್ಸ್‌ಗೆ ತವರಿನಲ್ಲಿ ಮತ್ತೆ ಮುಖಭಂಗ: ಕೋಲ್ಕತ್ತ ತಂಡಕ್ಕೆ ರೋಚಕ ಜಯ

Vaibhav SuryaVamshi:ಶತಕ ಸಿಡಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಸರ್ಕಾರದಿಂದ ಬಹುಮಾನ ಘೋಷಣೆ

ಐಪಿಎಲ್‌ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್‌ಫುಟ್‌ಗೆ ಗುಡ್‌ಬೈ ಹೇಳಿದ್ದ ವೈಭವ್‌ ಸೂರ್ಯವಂಶಿ

Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ

ಮುಂದಿನ ಸುದ್ದಿ
Show comments