Webdunia - Bharat's app for daily news and videos

Install App

ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸುವುದು ಆರ್ ಸಿಬಿಗೆ ಸುಲಭದ ಕೆಲಸವಲ್ಲ!

Webdunia
ಸೋಮವಾರ, 9 ನವೆಂಬರ್ 2020 (11:26 IST)
ಬೆಂಗಳೂರು: ಐಪಿಎಲ್ 13 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೀನಾಯ ಪ್ರದರ್ಶನ ನೀಡಿದ ಮೇಲೆ ಹಲವರು ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸುವ ಮಾತನಾಡುತ್ತಿದ್ದಾರೆ.


ಈ ನಡುವೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದರೆ ಆರ್ ಸಿಬಿ ಸಮಸ್ಯೆ ಬಗೆಹರಿಯಲ್ಲ ಎಂದಿದ್ದಾರೆ. ಅದು ನಿಜ ಕೂಡಾ. ಸದ್ಯಕ್ಕೆ ಕೊಹ್ಲಿ ಬಿಟ್ಟರೆ ಆರ್ ಸಿಬಿಯಲ್ಲಿ ಸಮರ್ಥ ನಾಯಕರಿಲ್ಲ. ಎಬಿಡಿ ವಿಲಿಯರ್ಸ್ ಇದ್ದರೂ ಅವರ ಮೇಲೆ ಈಗಾಗಲೇ ಬ್ಯಾಟಿಂಗ್ ನ ಹೊಣೆಯಿದೆ. ನಾಯಕನಾಗಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸದೇ ಇದ್ದರೂ ಕೊಹ್ಲಿ ಹಲವು ಯುವ ಟ್ಯಾಲೆಂಟ್ ಗಳನ್ನು ಹುಟ್ಟು ಹಾಕಿದ್ದಾರೆ. ಇದು ಅವರ ಪಾಲಿಗೆ ಪ್ಲಸ್ ಪಾಯಿಂಟ್. ಯಾವುದೇ ಯುವ ಆಟಗಾರನಿಗೆ ನಾಯಕತ್ವದ ಹೊಣೆ ನೀಡಿದರೆ ಆರ್ ಸಿಬಿಗೆ ಆ ನಾಯಕನಿಗೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು. ಹೀಗಾಗಿ ಸದ್ಯಕ್ಕೆ ಕೊಹ್ಲಿಯನ್ನು ಬದಲಾಯಿಸುವ ಬದಲು ತಂಡವನ್ನು ಬಲಪಡಿಸುವ ಬಗ್ಗೆ ಆರ್ ಸಿಬಿ ಚಿಂತನೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments