Webdunia - Bharat's app for daily news and videos

Install App

ರೂಲ್ಸ್ ಮರೆತು ಚೆಂಡಿಗೆ ಜೊಲ್ಲು ಹಚ್ಚಿದ ರಾಬಿನ್ ಉತ್ತಪ್ಪ

Webdunia
ಗುರುವಾರ, 1 ಅಕ್ಟೋಬರ್ 2020 (10:17 IST)
ದುಬೈ: ಕೊರೋನಾ ಬಳಿಕ ಐಸಿಸಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ಮಾಡಬಾರದು ಎಂಬ ನಿಯಮ ಮಾಡಿದೆ. ಆದರೆ ರಾಜಸ್ತಾನ್ ರಾಯಲ್ಸ್ ಆಟಗಾರ ರಾಬಿನ್ ಉತ್ತಪ್ಪ ನಿಯಮ ಮರೆತು ಚೆಂಡಿಗೆ ಜೊಲ್ಲು ರಸ ಹಚ್ಚಿದ ಘಟನೆ ನಿನ್ನೆ ನಡೆದಿದೆ.

 

ನಿನ್ನೆ ಕೋಲ್ಕೊತ್ತಾ ವಿರುದ್ಧದ ಪಂದ್ಯದಲ್ಲಿ ಉತ್ತಪ್ಪ ಈ ಪ್ರಮಾದವೆಸಗಿದ್ದಾರೆ. ಇದು ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಆದರೆ ಸದ್ಯಕ್ಕೆ ಆಟಗಾರರಿಗೆ ಈ ನಿಯಮಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು ಎಂಬ ಕಾರಣಕ್ಕೆ ಐಸಿಸಿ ನಿಯಮ ಉಲ್ಲಂಘಿಸಿದವರಿಗೆ ಎಚ್ಚರಿಕೆ ಮಾತ್ರ ನೀಡಲು ನಿರ್ಧರಿಸಿದೆ. ಹೀಗಾಗಿ ಉತ್ತಪ್ಪ ದಂಡದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments