ರೂಲ್ಸ್ ಮರೆತು ಚೆಂಡಿಗೆ ಜೊಲ್ಲು ಹಚ್ಚಿದ ರಾಬಿನ್ ಉತ್ತಪ್ಪ

Webdunia
ಗುರುವಾರ, 1 ಅಕ್ಟೋಬರ್ 2020 (10:17 IST)
ದುಬೈ: ಕೊರೋನಾ ಬಳಿಕ ಐಸಿಸಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ಮಾಡಬಾರದು ಎಂಬ ನಿಯಮ ಮಾಡಿದೆ. ಆದರೆ ರಾಜಸ್ತಾನ್ ರಾಯಲ್ಸ್ ಆಟಗಾರ ರಾಬಿನ್ ಉತ್ತಪ್ಪ ನಿಯಮ ಮರೆತು ಚೆಂಡಿಗೆ ಜೊಲ್ಲು ರಸ ಹಚ್ಚಿದ ಘಟನೆ ನಿನ್ನೆ ನಡೆದಿದೆ.

 

ನಿನ್ನೆ ಕೋಲ್ಕೊತ್ತಾ ವಿರುದ್ಧದ ಪಂದ್ಯದಲ್ಲಿ ಉತ್ತಪ್ಪ ಈ ಪ್ರಮಾದವೆಸಗಿದ್ದಾರೆ. ಇದು ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಆದರೆ ಸದ್ಯಕ್ಕೆ ಆಟಗಾರರಿಗೆ ಈ ನಿಯಮಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು ಎಂಬ ಕಾರಣಕ್ಕೆ ಐಸಿಸಿ ನಿಯಮ ಉಲ್ಲಂಘಿಸಿದವರಿಗೆ ಎಚ್ಚರಿಕೆ ಮಾತ್ರ ನೀಡಲು ನಿರ್ಧರಿಸಿದೆ. ಹೀಗಾಗಿ ಉತ್ತಪ್ಪ ದಂಡದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

IPL 2026: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಬೆಚ್ಚಿಬಿದ್ದ ಕೆಕೆಆರ್‌: ಪ್ಲೇ ಆಫ್‌ನತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS KKR, ಇನ್ನೂ ಶುರುವಾಗದ ಪಂದ್ಯಾಟ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments