Webdunia - Bharat's app for daily news and videos

Install App

ರೂಲ್ಸ್ ಮರೆತು ಚೆಂಡಿಗೆ ಜೊಲ್ಲು ಹಚ್ಚಿದ ರಾಬಿನ್ ಉತ್ತಪ್ಪ

Webdunia
ಗುರುವಾರ, 1 ಅಕ್ಟೋಬರ್ 2020 (10:17 IST)
ದುಬೈ: ಕೊರೋನಾ ಬಳಿಕ ಐಸಿಸಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಕೆ ಮಾಡಬಾರದು ಎಂಬ ನಿಯಮ ಮಾಡಿದೆ. ಆದರೆ ರಾಜಸ್ತಾನ್ ರಾಯಲ್ಸ್ ಆಟಗಾರ ರಾಬಿನ್ ಉತ್ತಪ್ಪ ನಿಯಮ ಮರೆತು ಚೆಂಡಿಗೆ ಜೊಲ್ಲು ರಸ ಹಚ್ಚಿದ ಘಟನೆ ನಿನ್ನೆ ನಡೆದಿದೆ.

 

ನಿನ್ನೆ ಕೋಲ್ಕೊತ್ತಾ ವಿರುದ್ಧದ ಪಂದ್ಯದಲ್ಲಿ ಉತ್ತಪ್ಪ ಈ ಪ್ರಮಾದವೆಸಗಿದ್ದಾರೆ. ಇದು ಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಆದರೆ ಸದ್ಯಕ್ಕೆ ಆಟಗಾರರಿಗೆ ಈ ನಿಯಮಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗಬಹುದು ಎಂಬ ಕಾರಣಕ್ಕೆ ಐಸಿಸಿ ನಿಯಮ ಉಲ್ಲಂಘಿಸಿದವರಿಗೆ ಎಚ್ಚರಿಕೆ ಮಾತ್ರ ನೀಡಲು ನಿರ್ಧರಿಸಿದೆ. ಹೀಗಾಗಿ ಉತ್ತಪ್ಪ ದಂಡದಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments