Select Your Language

Notifications

webdunia
webdunia
webdunia
webdunia

ತನ್ನ ತಪ್ಪಿನಿಂದ ಔಟಾದ ಸೂರ್ಯಕುಮಾರ್ ಯಾದವ್ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?

ತನ್ನ ತಪ್ಪಿನಿಂದ ಔಟಾದ ಸೂರ್ಯಕುಮಾರ್ ಯಾದವ್ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?
ದುಬೈ , ಬುಧವಾರ, 11 ನವೆಂಬರ್ 2020 (09:03 IST)
ದುಬೈ: ಐಪಿಎಲ್ 13 ಫೈನಲ್ ಪಂದ್ಯದಲ್ಲಿ ತನ್ನ ತಪ್ಪಿನಿಂದಾಗಿ ರನೌಟ್ ಆದ ಸೂರ್ಯಕುಮಾರ್ ಯಾದವ್ ಬಗ್ಗೆ ಮುಂಬೈ ನಾಯಕ ರೋಹಿತ್ ಶರ್ಮಾ ಬೇಸರದಿಂದಲೇ ಪ್ರತಿಕ್ರಿಯಿಸಿದ್ದಾರೆ.

 

ಫೈನಲ್ ಪಂದ್ಯದಲ್ಲಿ ರೋಹಿತ್ ಮಾಡಿದ ತಪ್ಪಿಗೆ ಸೂರ್ಯಕುಮಾರ್ ರನೌಟ್ ಆಗಬೇಕಾಯಿತು. ಆದರೆ ರೋಹಿತ್ ರನ್ನು ಉಳಿಸಲು ಸೂರ್ಯ ತಮ್ಮ ವಿಕೆಟ್ ಕೈಚೆಲ್ಲಿದ್ದರು. ಇದರ ಬಗ್ಗೆ ಪಂದ್ಯದ ನಂತರ ಮಾತನಾಡಿರುವ ರೋಹಿತ್ ‘ನಾನು ವಿಕೆಟ್ ತ್ಯಾಗ ಮಾಡಬೇಕಿತ್ತು. ಅವರು ಇರುವ ಫಾರ್ಮ್ ನೋಡಿದರೆ ನಾನೇ ವಿಕೆಟ್ ಒಪ್ಪಿಸಬೇಕಿತ್ತು. ಆದರೆ ಅವರು ಪ್ರಬುದ್ಧ ಆಟಗಾರ’ ಎಂದು ರೋಹಿತ್ ಬೇಸರಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್ ಪಡೆಗೆ ಗರಿಷ್ಠ ಐಪಿಎಲ್ ಚಾಂಪಿಯನ್ ಶಿಪ್ ಗೌರವ